Webdunia - Bharat's app for daily news and videos

Install App

ಭ್ರಷ್ಟಾಚಾರ ನಿರ್ಮೂಲನೆಯೇ ಕೇಂದ್ರ ಸರಕಾರದ ಗುರಿ: ಪ್ರಧಾನಿ ಮೋದಿ

Webdunia
ಸೋಮವಾರ, 13 ನವೆಂಬರ್ 2023 (23:09 IST)
ವಿದೇಶಗಳಲ್ಲಿರುವ ಭಾರತೀಯರ ಕಪ್ಪು ಹಣವನ್ನು ವಾಪಸ್ ಮರಳಿ ಪಡೆಯಲು ಅಂತಾರಾಷ್ಟ್ರೀಯ ಮಟ್ಟದ ಸಹಕಾರ ಅಗತ್ಯವಾಗಿದೆ. ಬ್ಯಾಂಕ್‌ಗಳ ರಹಸ್ಯ ವ್ಯವಹಾರಗಳ ಬಗ್ಗೆ ಗಮನಹರಿಸುವುದು ಅಗತ್ಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
 
ಭ್ರಷ್ಟಾಚಾರ ಮತ್ತು ಕಪ್ಪು ಹಣದ ಬಗ್ಗೆ ಭಾರತ ಸರಕಾರ ಶೂನ್ಯ ತಾಳ್ಮೆಯನ್ನು ಹೊಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
 
 ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಅಘೋಷಿತ ಆಸ್ತಿ ಮತ್ತು ಆದಾಯವನ್ನು ವಿದೇಶದಲ್ಲಿ ಹೂಡಿಕೆ ಮಾಡುವುದನ್ನು ತಡೆಯಲು ಕೇಂದ್ರ ಸರಕಾರ ಹೊಸ ಕಠಿಣ ನೀತಿುಗಳನ್ನು ಜಾರಿಗೆ ತಂದಿದೆ ಎಂದು ಟ್ವಿಟ್ ಮಾಡಿದ್ದಾರೆ.
 
ಕಪ್ಪು ಹಣ ಬಳಕೆಯನ್ನು ತಡೆಯಲು ಜಾಗತಿಕ ಸಹಕಾರ ಅಗತ್ಯವಾಗಿದೆ. ಜಿ-20 ರಾಷ್ಟ್ರಗಳು ಕಪ್ಪು ಹಣ ತಡೆಗೆ ಮುಂದಾಗಬೇಕು ಎಂದು ಪ್ರಧಾನಿ ಮೋದಿ ವಿಶ್ವ ನಾಯಕರನ್ನು ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

79th Independence day: ಮೋದಿಗೆ ವಿಶೇಷ ಗಿಫ್ಟ್ ಕೊಟ್ಟ ಪುಟಾಣಿಗಳು

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ

ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್ ಘೋಷಿಸಿದ ಮೋದಿ

ಮುಂದಿನ ಸುದ್ದಿ
Show comments