Webdunia - Bharat's app for daily news and videos

Install App

`ನಾನು ಜಯಲಲಿತಾ ಪುತ್ರ, ಆಸ್ತಿ ನನಗೇ ಸೇರಬೇಕು’

Webdunia
ಬುಧವಾರ, 15 ಮಾರ್ಚ್ 2017 (17:58 IST)
ಜಯಲಲಿತಾ ಅವರ ಸಾವಿನ ಬಳಿಕ ಅವರ ಸಾವಿನ ನಿಗೂಢತೆ ಮತ್ತು ಆಸ್ತಿಯ ವಾರಸುದಾರರ ಕುರಿತಂತೆ ಒಂದಿಲ್ಲೊಂದು ಸುದ್ದಿಗಳು ಹರಿದಾಡುತ್ತಿವೆ. ಇದೀಗ, ಈರೋಡ್ ಮೂಲದ ಕೃಷ್ಣಮೂರ್ತಿ ಎಂಬಾತ ನಾನು ಜಯಲಲಿತಾ ಪುತ್ರ ಎಂದು ಹೇಳಿಕೊಂಡು ಬಂದಿದ್ದಾನೆ.

ನಾನೇ ಜಯಲಲಿತಾ ಅವರ ಪುತ್ರ ನನ್ನ ಅಮ್ಮನನ್ನ ಕೊಲೆ ಮಾಡಲಾಗಿದೆ ಎಂದು ತಮಿಳುನಾಡು ಮುಖ್ಯ ಕಾರ್ಯದರ್ಶಿಗೆ ದೂರು ನೀಡಲಾಗಿದೆ.

ಯಾರಿವನು..?: ಅವನೇ ಹೇಳಿಕೊಂಡಿರುವ ಪ್ರಕಾರ, ಈತ ಜಯಲಲಿತಾ ಅವರ ಪುತ್ರನಂತೆ. ಸೆಪ್ಟೆಂಬರ್ 14, 2016ರಂದು ಜಯಲಲಿತಾ ಮನೆಗೆ ಬಂದಿದ್ದ ಈತ ಅಮ್ಮನ ಜೊತೆ ಪೋಯಸ್ ಗಾರ್ಡನ್ ನಿವಾಸದಲ್ಲಿ 4 ದಿನ ಇದ್ದನಂತೆ. ಅಮ್ಮ ತನ್ನನ್ನು ಮಗನೆಂದು ಜಗತ್ತಿಗೆ ಪರಿಚಯಿಸಲು ಸಿದ್ಧರಾದಾಗ ಶಶಿಕಲಾ ವಿರೋಧಿಸಿದ್ದರಂತೆ. ಈ ಸಂದರ್ಭ ನಡೆದ ಜಗಳದಲ್ಲಿ ಶಶಿಕಲಾ, ಅಮ್ಮನನ್ನ ಮೆಟ್ಟಿಲಿಂದ ಕೆಳಗೆ ನೂಕಿದರಂತೆ. ಈ ಸಂದರ್ಭ ಗಾಯಗೊಂಡು ಅಮ್ಮ ಆಸ್ಪತ್ರೆ ಸೇರಿದರು.

ಜೀವಭಯದಿಂದ ಈ ವಿಷಯ ಹೇಳಲು ಹಿಂಜರೆದಿದ್ದೆ. ಈಗ ಶಶಿಕಲಾ ಇಲ್ಲದ ಕಾರಣ ಸತ್ಯ ಹೇಳುತ್ತಿದ್ದೇನೆ. ನಾನೊಬ್ಬನೇ ಜಯಲಲಿತಾ ಪುತ್ರ, ಆಸ್ತಿ ನನಗೇ ಸೇರಬೇಕೆಂದು ವಾದಿಸಿದ್ದಾನೆ. ನಾನು ಜಯಲಲಿತಾ ಮಗನಾಗಿದ್ದು ಜಯಲಲಿತಾ ಸ್ನೇಹಿತೆ ವನಿತಾಮಣಿ ಮನೆಯಲ್ಲಿ ಬೆಳೆದಿದ್ದಾಗಿಯೂ ಹೇಳಿಕೊಂಡಿದ್ದಾನೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಪಕ್ಕದ ರಾಜ್ಯದಲ್ಲಿ ಆನೆ ತುಳಿದು ಸತ್ತವರಿಗೆ 20 ಲಕ್ಷ ರಾಜ್ಯ ಸರ್ಕಾರ ನಮ್ಮವರಿಗೆ ಕೊಡೋದು 10 ಲಕ್ಷ ಮಾತ್ರ

ಮುಖ್ಯಮಂತ್ರಿಗಳೇ ಪೊಲೀಸರ ಮೇಲೆ ಮುಗಿಬಿದ್ದಿದ್ದಾರೆ, ನಾಚಿಕೆಯಾಗಲ್ವೇ: ಛಲವಾದಿ ನಾರಾಯಣಸ್ವಾಮಿ

Pahalgam Terror Attack: ಇನ್ಮುಂದೆ ಪಾಕ್‌ನ ಯೂಟ್ಯೂಬ್‌ ಚಾನೆಲ್‌ಗಳು ಭಾರತದಲ್ಲಿ ಓಪನ್ ಆಗಲ್ಲ, ಕ್ರಿಕೆಟಿಗನಿಗೂ ತಟ್ಟಿದ ಬಿಸಿ

ನೀರು ಬೆರೆಸದೆ 5 ಬಾಟಲ್ ಮದ್ಯ ಸೇವಿಸುವುದಾಗಿ ಬೆಟ್ಟಿಂಗ್: ಮದುವೆಯಾದ ವರ್ಷದೊಳಗೆ ಪ್ರಾಣ ಕಳೆದುಕೊಂಡ ಯುವಕ

India's Got Latent row: ಯೂಟ್ಯೂಬರ್‌ ರಣವೀರ್‌ ಅಲ್ಲಾಬಾಡಿಯಾಗೆ ಸುಪ್ರೀಂಕೋರ್ಟ್‌ನಿಂದ ಸಿಕ್ತು ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments