ಆ ಶ್ರೀರಾಮಚಂದ್ರನೇ ಬಂದರೂ ಮಹಿಳೆಯರ ಮೇಲೆ ಅತ್ಯಾಚಾರ ತಡೆಯಲಾಗದಂತೆ!

Webdunia
ಸೋಮವಾರ, 9 ಜುಲೈ 2018 (09:08 IST)
ನವದೆಹಲಿ: ಆ ಶ್ರೀರಾಮಚಂದ್ರನೇ ಬಂದರೂ ಮಹಿಳೆಯರ ಮೇಲಿನ ಅತ್ಯಾಚಾರ ತಡೆಯಲು ಸಾಧ್ಯವಾಗದು ಎಂದು ಬಿಜೆಪಿ ಸಂಸದ ಸುರೇಂದ್ರ ನಾರಾಯಣ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

‘ಇದನ್ನು ನಾನು ಧೈರ್ಯವಾಗಿ ಹೇಳಬಲ್ಲೆ. ಮಹಿಳೆಯರ ಮೇಲಿನ ಅತ್ಯಾಚಾರ ತಡೆಯಲು ಆ ಭಗವಂತ ಶ್ರೀರಾಮನಿಗೂ ಸಾಧ್ಯವಿಲ್ಲ. ಇದು ಪ್ರಾಕೃತಿಕ ಅಂಟು ಖಾಯಿಲೆಯಂತಾಗಿದೆ’ ಎಂದು ಸಂಸದ ಸುರೇಂದ್ರ ಹೇಳಿದ್ದಾರೆ.

ಇಂತಹ ಪ್ರಕರಣವನ್ನು ತಡೆಯಬೇಕಾದರೆ ಇನ್ನೊಬ್ಬರ ಕುಟುಂಬವನ್ನೂ ನಮ್ಮ ಕುಟುಂಬದಂತೆ ಗೌರವಿಸಲು ಜನರು ಕಲಿಯಬೇಕು. ಹಾಗಿದ್ದರೆ ಮಾತ್ರ ಅತ್ಯಾಚಾರ ಪ್ರಕರಣಗಳು ಕಡಿಮೆಯಾಗಬಹುದು ಎಂದು ಅವರು ಸಲಹೆಯನ್ನೂ ನೀಡಿದ್ದಾರೆ. ಹಿಂದೆಯೂ ಒಮ್ಮೆ ಇದೇ ಸಂಸದ ಸುರೇಂದ್ರ ಸಿಂಗ್ ಸರ್ಕಾರಿ ನೌಕರರು ವೇಶ್ಯೆಯರು ಎಂದು ವಿವಾದವೆಬ್ಬಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಮುಂದಿನ ಸುದ್ದಿ
Show comments