Webdunia - Bharat's app for daily news and videos

Install App

ಆ ಶ್ರೀರಾಮಚಂದ್ರನೇ ಬಂದರೂ ಮಹಿಳೆಯರ ಮೇಲೆ ಅತ್ಯಾಚಾರ ತಡೆಯಲಾಗದಂತೆ!

Webdunia
ಸೋಮವಾರ, 9 ಜುಲೈ 2018 (09:08 IST)
ನವದೆಹಲಿ: ಆ ಶ್ರೀರಾಮಚಂದ್ರನೇ ಬಂದರೂ ಮಹಿಳೆಯರ ಮೇಲಿನ ಅತ್ಯಾಚಾರ ತಡೆಯಲು ಸಾಧ್ಯವಾಗದು ಎಂದು ಬಿಜೆಪಿ ಸಂಸದ ಸುರೇಂದ್ರ ನಾರಾಯಣ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

‘ಇದನ್ನು ನಾನು ಧೈರ್ಯವಾಗಿ ಹೇಳಬಲ್ಲೆ. ಮಹಿಳೆಯರ ಮೇಲಿನ ಅತ್ಯಾಚಾರ ತಡೆಯಲು ಆ ಭಗವಂತ ಶ್ರೀರಾಮನಿಗೂ ಸಾಧ್ಯವಿಲ್ಲ. ಇದು ಪ್ರಾಕೃತಿಕ ಅಂಟು ಖಾಯಿಲೆಯಂತಾಗಿದೆ’ ಎಂದು ಸಂಸದ ಸುರೇಂದ್ರ ಹೇಳಿದ್ದಾರೆ.

ಇಂತಹ ಪ್ರಕರಣವನ್ನು ತಡೆಯಬೇಕಾದರೆ ಇನ್ನೊಬ್ಬರ ಕುಟುಂಬವನ್ನೂ ನಮ್ಮ ಕುಟುಂಬದಂತೆ ಗೌರವಿಸಲು ಜನರು ಕಲಿಯಬೇಕು. ಹಾಗಿದ್ದರೆ ಮಾತ್ರ ಅತ್ಯಾಚಾರ ಪ್ರಕರಣಗಳು ಕಡಿಮೆಯಾಗಬಹುದು ಎಂದು ಅವರು ಸಲಹೆಯನ್ನೂ ನೀಡಿದ್ದಾರೆ. ಹಿಂದೆಯೂ ಒಮ್ಮೆ ಇದೇ ಸಂಸದ ಸುರೇಂದ್ರ ಸಿಂಗ್ ಸರ್ಕಾರಿ ನೌಕರರು ವೇಶ್ಯೆಯರು ಎಂದು ವಿವಾದವೆಬ್ಬಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

ಮುಂದಿನ ಸುದ್ದಿ
Show comments