Webdunia - Bharat's app for daily news and videos

Install App

ಆ ಶ್ರೀರಾಮಚಂದ್ರನೇ ಬಂದರೂ ಮಹಿಳೆಯರ ಮೇಲೆ ಅತ್ಯಾಚಾರ ತಡೆಯಲಾಗದಂತೆ!

Webdunia
ಸೋಮವಾರ, 9 ಜುಲೈ 2018 (09:08 IST)
ನವದೆಹಲಿ: ಆ ಶ್ರೀರಾಮಚಂದ್ರನೇ ಬಂದರೂ ಮಹಿಳೆಯರ ಮೇಲಿನ ಅತ್ಯಾಚಾರ ತಡೆಯಲು ಸಾಧ್ಯವಾಗದು ಎಂದು ಬಿಜೆಪಿ ಸಂಸದ ಸುರೇಂದ್ರ ನಾರಾಯಣ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

‘ಇದನ್ನು ನಾನು ಧೈರ್ಯವಾಗಿ ಹೇಳಬಲ್ಲೆ. ಮಹಿಳೆಯರ ಮೇಲಿನ ಅತ್ಯಾಚಾರ ತಡೆಯಲು ಆ ಭಗವಂತ ಶ್ರೀರಾಮನಿಗೂ ಸಾಧ್ಯವಿಲ್ಲ. ಇದು ಪ್ರಾಕೃತಿಕ ಅಂಟು ಖಾಯಿಲೆಯಂತಾಗಿದೆ’ ಎಂದು ಸಂಸದ ಸುರೇಂದ್ರ ಹೇಳಿದ್ದಾರೆ.

ಇಂತಹ ಪ್ರಕರಣವನ್ನು ತಡೆಯಬೇಕಾದರೆ ಇನ್ನೊಬ್ಬರ ಕುಟುಂಬವನ್ನೂ ನಮ್ಮ ಕುಟುಂಬದಂತೆ ಗೌರವಿಸಲು ಜನರು ಕಲಿಯಬೇಕು. ಹಾಗಿದ್ದರೆ ಮಾತ್ರ ಅತ್ಯಾಚಾರ ಪ್ರಕರಣಗಳು ಕಡಿಮೆಯಾಗಬಹುದು ಎಂದು ಅವರು ಸಲಹೆಯನ್ನೂ ನೀಡಿದ್ದಾರೆ. ಹಿಂದೆಯೂ ಒಮ್ಮೆ ಇದೇ ಸಂಸದ ಸುರೇಂದ್ರ ಸಿಂಗ್ ಸರ್ಕಾರಿ ನೌಕರರು ವೇಶ್ಯೆಯರು ಎಂದು ವಿವಾದವೆಬ್ಬಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments