Webdunia - Bharat's app for daily news and videos

Install App

ಪ್ರತಿ ಇಂಚು ಜಾಗವೂ ಹಿಂದೂಗಳದ್ದೇ : ರೇಣುಕಾಚಾರ್ಯ

Webdunia
ಬುಧವಾರ, 10 ಆಗಸ್ಟ್ 2022 (14:22 IST)
ನವದೆಹಲಿ : ಭಾರತದ ಪ್ರತಿ ಇಂಚು ಜಾಗವೂ ಹಿಂದೂಗಳದ್ದೇ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಕೂರಿಸಲು ಅವಕಾಶವಿಲ್ಲ ಎಂಬ ಜಮೀರ್ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ಗಣೇಶ ಕುರಿಸೋಕೆ ಜಮೀರ್ ಅಪ್ಪಣೆ ಬೇಕಾಗಿಲ್ಲ. ಅವನೊಬ್ಬ ಗುಜರಿ ಜಮೀರ್, ಭಯೋತ್ಪಾದಕ. ಭಾರತದ ಪ್ರತಿ ಇಂಚು ಜಾಗವು ಹಿಂದೂಗಳದ್ದು ಎಂದು ತಿಳಿಸಿದರು.

ಇಲ್ಲಿ ಎಲ್ಲಾ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತರು ಒಂದಾಗಿ ಬಾಳಬೇಕು. ಆರ್ ಎಸ್ ಎಸ್ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸಿಲ್ಲ ಯಾಕೆ ಎಂದು ಸಿದ್ದರಾಮಯ್ಯ ಕೇಳ್ತಾರೆ. ಮದರಸಾ ಮತ್ತು ಮಸೀದಿ ಮೇಲೆ ರಾಷ್ಟ್ರದ್ವಜ ಯಾಕೆ ಹಾರಿಸಲ್ಲ ಎಂದು ಪ್ರಶ್ನಿಸಿದ ಅವರು, ಮೊದಲು ಅಲ್ಲಿ ರಾಷ್ಟ್ರಧ್ವಜ ಹಾರಿಸಲು ಮೊದಲು ಹೇಳಿ ಎಂದರು.

ಇದೇ ವೇಳೆ ಸಿಎಂ ಬದಲಾವಣೆ ಕುರಿತು ಮಾತನಾಡಿ, ಬಸವರಾಜ್ ಬೊಮ್ಮಾಯಿಯೇ ಮುಖ್ಯಮಂತ್ರಿ. ಮುಂದಿನ ಅವಧಿಗೂ ಅವರೇ ಮುಖ್ಯಮಂತ್ರಿ. ಸೂರ್ಯ ಚಂದ್ರ ಇರುವಷ್ಟೇ ಇದು ಸತ್ಯ. ಸರ್ಕಾರ ಹಾಗೂ ಸಚಿವರ ವಿರುದ್ಧವೂ ಆಕ್ರೋಶ ಹೊರಹಾಕಿದರು. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments