Webdunia - Bharat's app for daily news and videos

Install App

ಪ್ರತಿ ಇಂಚು ಜಾಗವೂ ಹಿಂದೂಗಳದ್ದೇ : ರೇಣುಕಾಚಾರ್ಯ

Webdunia
ಬುಧವಾರ, 10 ಆಗಸ್ಟ್ 2022 (14:22 IST)
ನವದೆಹಲಿ : ಭಾರತದ ಪ್ರತಿ ಇಂಚು ಜಾಗವೂ ಹಿಂದೂಗಳದ್ದೇ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಕೂರಿಸಲು ಅವಕಾಶವಿಲ್ಲ ಎಂಬ ಜಮೀರ್ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ಗಣೇಶ ಕುರಿಸೋಕೆ ಜಮೀರ್ ಅಪ್ಪಣೆ ಬೇಕಾಗಿಲ್ಲ. ಅವನೊಬ್ಬ ಗುಜರಿ ಜಮೀರ್, ಭಯೋತ್ಪಾದಕ. ಭಾರತದ ಪ್ರತಿ ಇಂಚು ಜಾಗವು ಹಿಂದೂಗಳದ್ದು ಎಂದು ತಿಳಿಸಿದರು.

ಇಲ್ಲಿ ಎಲ್ಲಾ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತರು ಒಂದಾಗಿ ಬಾಳಬೇಕು. ಆರ್ ಎಸ್ ಎಸ್ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸಿಲ್ಲ ಯಾಕೆ ಎಂದು ಸಿದ್ದರಾಮಯ್ಯ ಕೇಳ್ತಾರೆ. ಮದರಸಾ ಮತ್ತು ಮಸೀದಿ ಮೇಲೆ ರಾಷ್ಟ್ರದ್ವಜ ಯಾಕೆ ಹಾರಿಸಲ್ಲ ಎಂದು ಪ್ರಶ್ನಿಸಿದ ಅವರು, ಮೊದಲು ಅಲ್ಲಿ ರಾಷ್ಟ್ರಧ್ವಜ ಹಾರಿಸಲು ಮೊದಲು ಹೇಳಿ ಎಂದರು.

ಇದೇ ವೇಳೆ ಸಿಎಂ ಬದಲಾವಣೆ ಕುರಿತು ಮಾತನಾಡಿ, ಬಸವರಾಜ್ ಬೊಮ್ಮಾಯಿಯೇ ಮುಖ್ಯಮಂತ್ರಿ. ಮುಂದಿನ ಅವಧಿಗೂ ಅವರೇ ಮುಖ್ಯಮಂತ್ರಿ. ಸೂರ್ಯ ಚಂದ್ರ ಇರುವಷ್ಟೇ ಇದು ಸತ್ಯ. ಸರ್ಕಾರ ಹಾಗೂ ಸಚಿವರ ವಿರುದ್ಧವೂ ಆಕ್ರೋಶ ಹೊರಹಾಕಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments