Webdunia - Bharat's app for daily news and videos

Install App

ಪ್ರತಿಯೊಬ್ಬರು ಧರ್ಮವನ್ನು ಗೌರವಿಸಬೇಕು: ನಿತೀಶ್ ಕುಮಾರ್

Webdunia
ಬುಧವಾರ, 4 ಮೇ 2022 (13:05 IST)
ಪಾಟ್ನಾ : ಯಾವುದೇ ಧರ್ಮವನ್ನು ಲೆಕ್ಕಿಸದೇ ಪ್ರತಿಯೊಬ್ಬರು ಪರಸ್ಪರ ಗೌರವಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಈದ್ ಸಂದರ್ಭದಲ್ಲಿ ನಡೆದ ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಯಾರಾದರೂ ಅನ್ಯ ಧರ್ಮಕ್ಕೆ ಸೇರಿದವರಾಗಿದ್ದರೂ ಪರಸ್ಪರ ಗೌರವವನ್ನು ಹೊಂದಿರಬೇಕು. ನೀವು ಯಾವುದೇ ಧರ್ಮವನ್ನು ಅನುಸರಿಸಬಹುದು. ಆದರೆ ಪ್ರತಿಯೊಬ್ಬರೂ ಪರಸ್ಪರರ ಧರ್ಮವನ್ನು ಗೌರವಿಸಬೇಕು.

ದೇಶದಲ್ಲಿ ಒಂದು ನಿರ್ದಿಷ್ಟ ಧರ್ಮದ ಜನರು ತಮ್ಮ ಭಾವನೆಗಳಿಗೆ ಅನುಗುಣವಾಗಿ ವರ್ತಿಸುತ್ತಾರೆ ಮತ್ತು ಅವರು ತಮ್ಮದೇ ಆದ ಆಸೆಯನ್ನು ಹೊಂದಿದ್ದಾರೆ, ಅದನ್ನು ಗೌರವಿಸಬೇಕು ಎಂದು ತಿಳಿಸಿದ್ದಾರೆ.  

ಇದೇ ವೇಳೆ ಧ್ವನಿವರ್ಧಕ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸಬೇಕೇ ಎಂಬ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ನಿಷ್ಪ್ರಯೋಜಕ ಎಂದಿದ್ದಾರೆ. 

ರಾಜ್ಯದಲ್ಲಿ ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಬಿಜೆಪಿಯಿಂದ ಹೆಚ್ಚುತ್ತಿರುವ ಗದ್ದಲದ ಬಗ್ಗೆ ಮಾತನಾಡಿದ ಅವರು, ಸಚಿವ ಜನಕ್ ರಾಮ್ ಅವರು ಕೇಸರಿ ಪಕ್ಷದ ನಾಯಕರ ಬಂಡಾಯವನ್ನು ಮುನ್ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರಿಗೇ ಗಮನಿಸಿ.. ಇಂದು ಮುಂದುವರಿಯುತ್ತಾ ಮಳೆ ಇಲ್ಲಿದೆ ನೋಡಿ ವಿವರ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಮುಂದಿನ ಸುದ್ದಿ
Show comments