20 ವರ್ಷದಿಂದ ಕಟ್ಟಿದ್ದು ಎಲ್ಲಾ ನಾಶ: ಕಣ್ಣೀರಿಟ್ಟ ಆಫ್ಘಾನ್ ಸಂಸದ

Webdunia
ಭಾನುವಾರ, 22 ಆಗಸ್ಟ್ 2021 (16:00 IST)
20 ವರ್ಷದಿಂದ ಕಟ್ಟಿದ ಆಫ್ಘಾನಿಸ್ತಾವನ್ನು ತಾಲಿಬಾನಿಗಳು ಕೆಡವಿ ಹಾಕುತ್ತಿದ್ದಾರೆ ಎಂದು ಭಾರೀಯ ಮೂಲದ ಆಫ್ಘಾನಿಸ್ತಾನ ಸಂಸದ ನರೇಂದ್ರ ಸಿಂಗ್ ಕಾಲ್ಸಾ ಕಣ್ಣೀರಿಟ್ಟಿದ್ದಾರೆ.

ಆಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದ 168 ಭಾರತೀಯ ಮೂಲದವರನ್ನು ಕಾಬೂಲ್ ವಿಮಾನದ ಮೂಲಕ ದೆಹಲಿಗೆ ಕರೆತರಲಾಗಿದೆ. ಈ ವೇಳೆ ಮಾಧ್ಯಮದವರು ಕಾಬೂಲ್ ನ ಪರಿಸ್ಥಿತಿ ಕುರಿತು ಪ್ರಶ್ನಿಸಿದಾಗ ಉತ್ತರಿಸಲಾಗದೇ ಕಣ್ಣೀರಿಟ್ಟರು.
ನನಗೆ ದುಃಖ ತಡೆಯಲು ಆಗುತ್ತಿಲ್ಲ. ಕಳೆದ 20 ವರ್ಷಗಳಿಂದ ಕಟ್ಟಿದ ಆಫ್ಘಾನಿಸ್ತಾನ ಈಗ ಧ್ವಂಸವಾಗುತ್ತಿದೆ. ಈಗ ಅಲ್ಲಿ ಶೂನ್ಯ ಆವರಿಸಿದೆ ಎಂದು ನರೇಂದ್ರ ಸಿಂಗ್ ಭಾವೋದ್ವೇಗದಿಂದ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments