Webdunia - Bharat's app for daily news and videos

Install App

ನೈಜೇರಿಯಾ ಮೂಲದವರಿಗೆ ಗೋವಾ ಪ್ರವೇಶಕ್ಕೆ ನಿಷೇಧ ಹೇರಿ: ಮಾಜಿ ಸಿಎಂ

Webdunia
ಮಂಗಳವಾರ, 7 ಜೂನ್ 2016 (19:47 IST)
ರಾಜ್ಯಕ್ಕೆ ನೈಜೇರಿಯಾ ಪ್ರವಾಸಿಗರ ಅಗತ್ಯವಿಲ್ಲ ವಾದ್ದರಿಂದ ಅವರ ಪ್ರವೇಶಕ್ಕೆ ನಿಷೇಧ ಹೇರಬೇಕು ಎಂದು ಗೋವಾದ ಮಾಜಿ ಮುಖ್ಯಮಂತ್ರಿ ರವಿ ನಾಯಕ್ ಸರಕಾರವನ್ನು ಒತ್ತಾಯಿಸಿದ್ದಾರೆ.
 
ಹಿರಿಯ ಕಾಂಗ್ರೆಸ್ ನಾಯಕ ಮಾಜಿ ಸಿಎಂ ರವಿ ನಾಯಕ್ ಮಾತನಾಡಿ, ನೈಜೇರಿಯಾ ಮೂಲದ ನಿಗ್ರೋಗಳಿಂದ ಗೋವಾ ಜನತೆಗೆ ತೀವ್ರ ತೊಂದರೆಗಳಾಗುತ್ತಿವೆ ಎಂದು ತಿಳಿಸಿದ್ದಾರೆ.
 
ಭಾರತ ಸರಕಾರ ನೈಜೇರಿಯಾ ಪ್ರದೇಶಗಳು ದೇಶಕ್ಕೆ ಪ್ರವೇಶಿಸುವುದನ್ನು ನಿಷೇಧಿಸಬೇಕು. ನಿಗ್ರೋಗಳು ಅಧ್ಯಯನಕ್ಕಾಗಿ ಅಥವಾ ಪಿಕನಿಕ್ ಅಥವಾ ಡ್ರಗ್ಸ್ ಮಾರಾಟ ಮಾಡಲು ಬರುತ್ತಿದ್ದಾರೆಯೇ ಎನ್ನುವುದನ್ನು ಸರಕಾರ ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.
 
ನಿಗ್ರೋಗಳು ದೇಶದ ಎಲ್ಲಾ ರಾಜ್ಯಗಳಲ್ಲಿ ಗುಂಡಾಗಿರಿ ಮಾಡುತ್ತಿದ್ದಾರೆ, ದೆಹಲಿ, ಬೆಂಗಳೂರು ಮತ್ತು ದೇಶದ ಇತರ ಭಾಗಗಳಲ್ಲಿ ಇಂತಹ ಕೃತ್ಯಗಳಲ್ಲಿ ತೊಡಗಿದ್ದಾರೆ. ಅವರು ಯಾವ ಯಾವ ಕಾಲೇಜುಗಳಲ್ಲಿ ಓದುತ್ತಿದ್ದಾರೆ ಎನ್ನುವ ತನಿಖೆ ನಡೆಸಬೇಕು ಎಂದು ಒತ್ತಾಯಸಿದರು. 
 
ಕಳೆದ ಕೆಲ ದಿನಗಳ ಹಿಂದೆ ಆಮ್ ಆದ್ಮಿ ಪಕ್ಷದ ನಾಯಕರೊಂದಿಗೆ ಕೂಡಾ ನಿಗ್ರೋಗಳು ಜಟಾಪಟಿ ನಡೆಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ರವಿ ನಾಯಕ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments