ಮಾಜಿ ಸಚಿವ ನಾಗೇಂದ್ರನೇ ಮಾಸ್ಟರ್‌ ಮೈಂಡ್, ವಾಲ್ಮೀಕಿ ನಿಗಮ ಹಗರಣ ಇಡಿ ಚಾರ್ಜ್‌ಶೀಟ್‌ ಸಲ್ಲಿಕೆ

Sampriya
ಮಂಗಳವಾರ, 10 ಸೆಪ್ಟಂಬರ್ 2024 (18:19 IST)
Photo Courtesy X
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪಿ ಮಾಜಿ ಸಚಿವ ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ.

ದೋಷಾರೋಪ ಪಟ್ಟಿಯಲ್ಲಿ ನಾಗೇಂದ್ರ ಅಣತಿಯಂತೆ 187ಕೋಟಿ ರೂ ಹಗರಣ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.  

ಹೈದರಾಬಾದ್‌ನಲ್ಲಿದ್ದ ಮಧ್ಯವರ್ತಿ ಸತ್ಯನಾರಾಯಣ ವರ್ಮಾ ಜೊತೆ ನಾಗೇಂದ್ರಗೆ ನಿಕಟ ಸಂಪರ್ಕ ಇತ್ತು. ನಾಗೇಂದ್ರನ ಅಣತಿಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.


ನಾಗೇಂದ್ರ, ದದ್ದಲ್‌ ಹೆಸರು ಇರಲಿಲ್ಲ: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡ  ಪೊಲೀಸರು 12 ಮಂದಿ ಆರೋಪಿಗಳ ವಿರುದ್ಧ 3ನೇ ಎಸಿಎಂಎಂ ಕೋರ್ಟ್‌ನಲ್ಲಿ ಆಗಸ್ಟ್‌ ತಿಂಗಳಿನಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದರು. ಈ ದೋಷಾರೋಪಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ, ಬಸನಗೌಡ ದದ್ದಲ್ ಅವರ ಹೆಸರನ್ನು ಉಲ್ಲೇಖವಾಗಿರಲಿಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮಾದಕ ವ್ಯಸನದ ಜಾಗೃತಿಗಾಗಿ ಬೆಂಗಳೂರಿನಲ್ಲಿ ವಿಶೇಷ ರ್ಯಾಲಿ‌, ಇಲ್ಲಿದೆ ಮಾಹಿತಿ

ಮದುವೆ ದಿನ ತಮಾಷೆ ನೆಪದಲ್ಲಿ ವಧು, ವರನಿಗೆ ಇದೆಂಥಾ ಗತಿ: Viral video

ಯುಪಿ ಯೋಗಿ ಆದಿತ್ಯನಾಥ್‌ಗೆ ಪ್ರಾಣಿಗಳೆಂದರೆ ಎಷ್ಟು ಪ್ರೀತಿ, ಈ ಫೋಟೋನೇ ಸಾಕ್ಷಿ

ನಾಳೆ ಟಿಎಂಸಿಗೆ ರಾಜೀನಾಮೆ ನೀಡುತ್ತೇನೆ: ಪಕ್ಷದಿಂದ ಅಮಾನತುಗೊಂಡ ಪಂ.ಬಂಗಾಳ ಶಾಸಕನ ಹೊಸ ನಡೆ

ಮುಂದಿನ ಸುದ್ದಿ
Show comments