Webdunia - Bharat's app for daily news and videos

Install App

ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಮಾಜಿ ಸಚಿವ ಆತ್ಮಹತ್ಯೆ

Webdunia
ಶನಿವಾರ, 28 ಮೇ 2022 (09:40 IST)
ಉತ್ತರಾಖಂಡ: ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಹಿನ್ನಲೆಯಲ್ಲಿ ಮುಜುಗರಕ್ಕೀಡಾದ ಮಾಜಿ ಸಚಿವ ರಾಜೇಂದ್ರ ಬಹುಗುಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿದ್ದಾರೆ.

ತನ್ನ ಮಗಳ ಮೇಲೆ ಮಾವ ರಾಜೇಂದ್ರ ಬಹುಗುಣ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಸೊಸೆ ಆರೋಪಿಸಿದ್ದಳು. ಈ ಸಂಬಂಧ ಮಾಜಿ ಸಚಿವರ ವಿರುದ್ಧ ಎಫ್ ಐಆರ್ ಕೂಡಾ ದಾಖಲಾಗಿತ್ತು.

ಆದರೆ ಸೊಸೆ ಮಾಡಿದ ಆರೋಪದಿಂದ ತೀವ್ರ ಬೇಸರಗೊಂಡಿದ್ದ ರಾಜೇಂದ್ರ ಬಹುಗುಣ ಪೊಲೀಸರು ನಿವಾಸಕ್ಕೆ ಆಗಮಿಸುವ ವೇಳೆ ನಾನು ತಪ್ಪು ಮಾಡಿಲ್ಲ ಎಂದು ಕೂಗಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ