ಅಬಕಾರಿ ನೀತಿ ಹಗರಣ: 6ತಿಂಗಳಿನಿಂದ ಜೈಲಿನಲ್ಲಿದ್ದ ಎಎಪಿ ಸಂಸದ ಸಂಜಯ್‌ ಸಿಂಗ್‌ಗೆ ಬಿಡುಗಡೆ ಭಾಗ್ಯ

Sampriya
ಮಂಗಳವಾರ, 2 ಏಪ್ರಿಲ್ 2024 (16:01 IST)
Photo Courtesy X
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಕಳೆದ 6 ತಿಂಗಳಿನಿಂದ ಜೈಲಿನಲ್ಲಿದ್ದ ಆಪ್ ಸಂಸದ ಸಂಜಯ್‌ ಸಿಂಗ್‌ಗೆ ಅವರಿಗೆ ಸುಪ್ರೀಂ ಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿದೆ.

ದೆಹಲಿ ಅಬಕಾರಿ ನೀತಿ ಕೇಸ್‌ನಲ್ಲಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಬಂಧಿತರಾಗಿದ್ದ ಎಎಪಿ ಸಂಸದ ಸಂಜಯ್‌ ಸಿಂಗ್‌ ಅವರನ್ನು ಲೋಕಸಭೆ ಚುನಾವಣೆಗೂ ಮುನ್ನ ಅವರ ಬಿಡುಗಡೆ ಮಾಡಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪಿಬಿ ವರಾಲೆ ಅವರ ಪೀಠವು ಆರು ತಿಂಗಳಿನಿಂದ ಜೈಲಿನಲ್ಲಿರುವ ಸಂಜಯ್ ಸಿಂಗ್ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ.

ದಿಲ್ಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್‌ ಸಿಂಗ್ ಅವರನ್ನು ಅಕ್ಟೋಬರ್ 4, 2023 ರಂದು ಇಡಿ ಬಂಧಿಸಿತ್ತು. ಇಡಿಯಿಂದ ಅವರ ಮೇಲೆ ಪ್ರಾಸಿಕ್ಯೂಷನ್ ದೂರು ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಮಾಜಿ ಡಿಸಿಎಂ ಮನೀಷ್‌ ಸಿಸೋಡಿಯಾ ಕೂಡ ಇಡಿ ಬಂಧನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments