Webdunia - Bharat's app for daily news and videos

Install App

ಕೈಗಾರಿಕಾ ವಲಯಕ್ಕೆ ಆರ್ಥಿಕ ಪ್ಯಾಕೇಜ್ ‍ಘೋಷಿಸುವ ನಿರೀಕ್ಷೆ; ಪ್ರಧಾನಿ ಭೇಟಿಗೆ ಮುಂದಾದ ವಿತ್ತ ಸಚಿವೆ

Webdunia
ಗುರುವಾರ, 16 ಏಪ್ರಿಲ್ 2020 (10:52 IST)

ನವದೆಹಲಿ : ಕೈಗಾರಿಕಾ ವಲಯಕ್ಕೆ  ಆರ್ಥಿಕ ಪ್ಯಾಕೇಜ್  ‍ಘೋಷಿಸಲು  ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಪ್ರಧಾನಿ ಮೋದಿಯನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

 

ಸಣ್ಣ, ಮಧ್ಯಮ ಕೈಗಾರಿಕೆ, ಸೇವಾ ವಲಯ, ರಪ್ತು ಉದ್ಯಮಕ್ಕೆ  ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ನಿರೀಕ್ಷೆ ಇದೆ ಎನ್ನಲಾಗಿದೆ.. ಸಣ್ಣ, ಮಧ್ಯಮ ಕೈಗಾರಿಕೆಗೆ 15,000ಕೋಟಿ ಸಾಲ ನಿರೀಕ್ಷೆಯಿದ್ದು, ಬೇರೆ ಬೇರೆ ಇಲಾಖೆ ಜತೆ ನಿರ್ಮಲಾ ಸೀತಾರಾಮನ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ದೇಶದ ಜಿಡಿಪಿಯ ಶೇ.3-5ರಷ್ಟು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲು ಉದ್ಯಮ ವಲಯದ ಬೇಡಿಕೆ ಇಟ್ಟಿದೆ. ಈಗಾಗಲೇ ಜನಸಾಮಾನ್ಯರಿಗೆ 1.7ಲಕ್ಷ ಕೋಟಿ ಪ್ಯಾಕೇಜ್  ಘೋಷಣೆ ಮಾಡಿದೆ. ಆದರೆ ಇದು ದೇಶದ ಜಿಡಿಪಿಯ ಶೇ.0.85ರಷ್ಟು ಮಾತ್ರ. ಆದರೆ ಅಮೇರಿಕ ದೇಶದ ಜಿಡಿಪಿಯ ಶೇ.10ರಷ್ಟನ್ನು ಘೋಷಿಸಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments