Webdunia - Bharat's app for daily news and videos

Install App

ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಪ್ರಬಲ ಸ್ಫೋಟಕ ಪತ್ತೆ: ಬೆಚ್ಚಿಬಿದ್ದ ಶಾಸಕರು

Webdunia
ಶುಕ್ರವಾರ, 14 ಜುಲೈ 2017 (12:55 IST)
ಉತ್ತರ ಪ್ರದೇಶ ವಿಧಾನಸಭೆಯ ವಿಪಕ್ಷ ನಾಯಕ ರಾಮ್ ಗೋವಿಂದ್ ಚೌಧರಿ ಕುರ್ಚಿ ಬಳಿ ಕಸ ಗುಡಿಸುವ ವೇಳೆ ಸ್ವೀಪರ್`ಗಳಿಗೆ ಸಿಕ್ಕಿದ್ದ ಬಿಳಿ ಬಣ್ಣದ ಪುಡಿ ಪ್ರಮಲ ಸ್ಫೋಟಕ ಎಂಬುದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಸಾಬೀತಾಗಿದೆ. 60 ಗ್ರಾಂಗಳಿಷ್ಟಿದ್ದ ಪೆಂಟೇರಿ ಥ್ರೆಟೋಲ್ ಟೆಟ್ರಾನಿಟ್ರೇಟ್ ಸ್ಪೋಟಕ ಇದಾಗಿದ್ದು, ಇದರಿಂದ ಇಡೀ ಕಟ್ಟಡವನ್ನೇ ಸ್ಫೋಟಿಸಬಹುದುತ್ತು ಎಂದು ವರದಿಯಾಗಿದೆ.
 

ಸ್ಪೋಟಕ ಪತ್ತೆ ಕುರಿತಂತೆ ಸಿಎಂ ಯೋಗಿ ಆದಿತ್ಯಾನಾಥ್ ತುರ್ತು ಸಂಪು ಸಭೆ ಕರೆದು ಚರ್ಚಿಸಿದ್ದಾರೆ. `ರಾಷ್ಟ್ರೀಯ ತನಿಖಾ ತಂಡದ ಮೂಲಕ ತನಿಖೆ ನಡೆಯಬೇಕೆಂದು ಒತ್ತಾಯಿಸಿರುವ ಯೋಗಿ ಆದಿತ್ಯಾನಾಥ್,  ಕೂಡಲೇ ತನಿಖಾ ತಂಡದ ಆಗಮನಕ್ಕೆ ಆಗ್ರಹಿಸಿದ್ದಾರೆ. ಪ್ರತಿಯೊಬ್ಬರೂ ಈ ಬಗ್ಗೆ ಎಚ್ಚರಿಕೆಯಿಂದ ಿರಬೇಕು ಮತ್ತು ಎಲ್ಲ ುದ್ಯೋಗಿಗಳನ್ನ ಪ್ರವೇಶಕ್ಕೂ ಮುನ್ನ ತಪಾಸಣೆಗೆ ಒಳಪಡಿಸುವಂತೆ ಸ್ಪೀಕರ್ ಹೃದಯ್ ನರೇನ್ ದೀಕ್ಷಿತ್ ಆದೇಶಿಸಿದ್ಧಾರೆ.

ಘಟನೆ ಕುರಿತಂತೆ ುನ್ನತಾಧಿಕಾರಿಗಳ ಸಭೆ ಕರೆದು ಸಿಎಂ ಚರ್ಚಿಸಿದ್ದಾರೆ. ಅಗತ್ಯ ಕ್ರಮಗಳನ್ನ ಕೈಗೊಳ್ಳಲು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಗಾಬರಿಯಾಗಬೇಡಿ ಎಂದು ಶಾಸಕರು ಮತ್ತು ಸಾರ್ವಜನಿಕರಿಗೆ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಮನವಿ ಮಾಡಿದ್ದಾರೆ.

ಸ್ಫೋಟಕ ವಿಧಾನಸಭೆಗೆ ಹೇಗೆ ಬಂತು, ವಿಧಾನಸಭೆಯೇ ಸುರಕ್ಷಿತವಲ್ಲದಿದ್ದರೆ ಉಳಿದ ುತ್ತರ ಪ್ರದೇಶದ ಜನರ ಪರಿಸ್ಥಿತಿ ಏನು..? ಈ ಕೂಡಲೇ ಈ ಬಗ್ಗೆ ತನಿಖೆ ನಡೆಯಬೇಕೆಂಬ ವಿಪಕ್ಷ ನಾಯಕ ರಾಜೇಂದ್ರ ಚೌಧರಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments