Webdunia - Bharat's app for daily news and videos

Install App

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ರಾಜ್ಯಸಭೆ ಅಭ್ಯರ್ಥಿಗಳಿಗೆ ಮಾಯಾವತಿ ಪಕ್ಷ ಬೆಂಬಲ

Webdunia
ಮಂಗಳವಾರ, 7 ಜೂನ್ 2016 (15:10 IST)
ಮುಂದಿನ ವರ್ಷ ಆರಂಭದಲ್ಲಿ ವಿಧಾನಸಭೆ ಚುನಾವಣೆ ಮುಂದಿರುವಂತೆಯೇ ಬಹುಜನ ಸಮಾಜ ಪಕ್ಷ ಮತ್ತು ಕಾಂಗ್ರೆಸ್ ಪಕ್ಷ ಮೈತ್ರಿಗಾಗಿ ರಣತಂತ್ರ ರೂಪಿಸುತ್ತಿರುವುದು ಬಹಿರಂಗವಾಗಿದೆ.
 
ಕಾಂಗ್ರೆಸ್ ಮುಖಂಡ ಪ್ರಮೋದ್ ತಿವಾರಿ ಮಾತನಾಡಿ, ಮಾಯಾವತಿ ನೇತೃತ್ವದ ಬಿಎಸ್‌ಪಿ ಪಕ್ಷ ಮತ್ತು ಇತರ ಜಾತ್ಯಾತೀತ ಪಕ್ಷಗಳು  ಕಾಂಗ್ರೆಸ್ ಪಕ್ಷದ ರಾಜ್ಯಸಭೆ ಅಭ್ಯರ್ಥಿಯಾಗಲಿರುವ ಕಪಿಲ್ ಸಿಬಲ್ ಅವರಿಗೆ ಬೆಂಬಲ ಸೂಚಿಸಲಿವೆ ಎಂದರು. 
 
ಕಪಿಲ್ ಸಿಬಲ್  ದೇಶದ ಖ್ಯಾತ ವಕೀಲರಾಗಿದ್ದರಿಂದ ಅವರಿಗೆ ಆರಂಭದಲ್ಲಿಯೇ ಟಿಕೆಟ್ ನೀಡಲಾಗುವುದಿಲ್ಲ. ಅವರ ಗೆಲುವನ್ನು ಖಚಿತಪಡಿಸಿಕೊಂಡ ನಂತರ ಟಿಕೆಟ್ ನೀಡಲಾಗುವುದು ಎಂದು ತಿಳಿಸಿದ್ದಾರೆ. 
 
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಸಭೆ ಅಭ್ಯರ್ಥಿಯಾಗಿದ್ದ ವಿವೇಕ್ ಟಂಕಾ ಅವರನ್ನು ಬಿಎಸ್‌ಪಿ ಬೆಂಬಲಿಸಿದ್ದಲ್ಲದೇ ಉತ್ತರಾಖಂಡ್ ರಾಜ್ಯದ ಬಹಮತ ಸಾಬೀತಪಡಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿತ್ತು. 
 
ಉತ್ತರಪ್ರದೇಶದಲ್ಲಿ 11 ರಾಜ್ಯಸಭೆ ಸ್ಥಾನಗಳಿಗೆ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಬಹಳ ಜಾಣೆ, ಎರಡೇ ತಿಂಗಳಲ್ಲಿ ಕನ್ನಡ ಕಲಿತರಂತೆ

ಸರ್ಕಾರಕ್ಕೆ ಮುಜುಗರ ತಂದಿಟ್ಟ ಬೆನ್ನಲ್ಲೇ ಬಿಆರ್ ಪಾಟೀಲ್ ಗೆ ಸಿಎಂ ಬುಲಾವ್

ಎಂಜಿನಿಯರಿಂಗ್ ವಿದ್ಯಾರ್ಥಿಗಳೇ ಗಮನಿಸಿ, ಇನ್ಮೇಲೆ ಹೊಸ ರೂಲ್ಸ್

ಇರಾನ್ ಪ್ರತೀಕಾರದ ಕಿಚ್ಚು: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪಕ್ಕಾ

ಮುಂದಿನ ಸುದ್ದಿ
Show comments