Select Your Language

Notifications

webdunia
webdunia
webdunia
webdunia

ಫೇಸ್ ಬುಕ್ ನಲ್ಲಿ ಶ್ರೀರಾಮಚಂದ್ರನ ವಿರುದ್ದ ಅವಹೇಳನಾರಿ ಪೋಸ್ಟ್

ಫೇಸ್ ಬುಕ್ ನಲ್ಲಿ ಶ್ರೀರಾಮಚಂದ್ರನ ವಿರುದ್ದ ಅವಹೇಳನಾರಿ ಪೋಸ್ಟ್
Odisha , ಭಾನುವಾರ, 9 ಏಪ್ರಿಲ್ 2017 (08:29 IST)
ಒಡಿಶಾ: ಭಗವಾನ್ ಶ್ರೀರಾಮಚಂದ್ರನ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದಕ್ಕೆ ಒಡಿಶಾದ ಭದ್ರಾಕ್ ಜಿಲ್ಲೆಯಲ್ಲಿಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ.

 

ಜಿಲ್ಲಾಡಳಿತ ಸದ್ಯಕ್ಕೆ ಸೆಕ್ಷನ್ 144 ಜಾರಿ ಮಾಡಿದೆ. ಅಲ್ಲದೆ ಸ್ಥಳದಲ್ಲಿ ಹೆಚ್ಚಿನ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿ ನಾಲ್ಕು ಜನಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ ಎಂದು ಜಿಲ್ಲಾಡಳಿತ ಆದೇಶಿಸಿದೆ.

 
ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಹಾಗೂ ಸಮಾಜದ ಸಾಮರಸ್ಯ ಕೆಡಿಸುವಂತಹ ಯಾವುದೇ ವದಂತಿಗಳನ್ನು ಹರಡಬೇಡಿ ರಾಜ್ಯ ಸರ್ಕಾರ ಮನವಿ ಮಾಡಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಉಪಚುನಾವಣೆ: ಗುಂಡ್ಲುಪೇಟೆ, ನಂಜನಗೂಡಿನಲ್ಲಿ ಬೆಳಗ್ಗೆ 7ರಿಂದಲೇ ಮತದಾನ ಆರಂಭ