Webdunia - Bharat's app for daily news and videos

Install App

ಫೇಸ್ ಬುಕ್ ನಲ್ಲಿ ಶ್ರೀರಾಮಚಂದ್ರನ ವಿರುದ್ದ ಅವಹೇಳನಾರಿ ಪೋಸ್ಟ್

Webdunia
ಭಾನುವಾರ, 9 ಏಪ್ರಿಲ್ 2017 (08:29 IST)
ಒಡಿಶಾ: ಭಗವಾನ್ ಶ್ರೀರಾಮಚಂದ್ರನ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದಕ್ಕೆ ಒಡಿಶಾದ ಭದ್ರಾಕ್ ಜಿಲ್ಲೆಯಲ್ಲಿಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ.

 

ಜಿಲ್ಲಾಡಳಿತ ಸದ್ಯಕ್ಕೆ ಸೆಕ್ಷನ್ 144 ಜಾರಿ ಮಾಡಿದೆ. ಅಲ್ಲದೆ ಸ್ಥಳದಲ್ಲಿ ಹೆಚ್ಚಿನ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿ ನಾಲ್ಕು ಜನಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ ಎಂದು ಜಿಲ್ಲಾಡಳಿತ ಆದೇಶಿಸಿದೆ.

 
ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಹಾಗೂ ಸಮಾಜದ ಸಾಮರಸ್ಯ ಕೆಡಿಸುವಂತಹ ಯಾವುದೇ ವದಂತಿಗಳನ್ನು ಹರಡಬೇಡಿ ರಾಜ್ಯ ಸರ್ಕಾರ ಮನವಿ ಮಾಡಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments