Webdunia - Bharat's app for daily news and videos

Install App

ಮೋದಿ ಕೊಲ್ಲ ಬರುತ್ತಿದ್ದಾರೆ, ರಕ್ಷಿಸಿ: ಕೇಜ್ರಿವಾಲ್ ಫೇಸ್‌ಬುಕ್ ವಾಲ್

Webdunia
ಶುಕ್ರವಾರ, 29 ಜುಲೈ 2016 (15:20 IST)
ಹತಾಶರಾಗಿರುವ ಮೋದಿ ನನ್ನನ್ನು ಕೊಲ್ಲ ಬಯಸಿದ್ದಾರೆ ಎಂದು ಎರಡು ದಿನಗಳ ಹಿಂದಷ್ಟೇ ಹೇಳಿದ್ದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತೆ ತಮ್ಮ ಮಾತುಗಳನ್ನು ಪುನರಾವರ್ತಿಸಿದ್ದಾರೆ. ಮೋದಿ ಅವರು ನನ್ನನ್ನು ಕೊಲ್ಲ ಬಯಸಿದ್ದಾರೆ. ನನ್ನನ್ನು ರಕ್ಷಿಸಿ ಎಂದು ಫೇಸ್‌ಬುಕ್ ವಾಲ್‌ನಲ್ಲಿ ಬರೆಯುವುದರ ಮೂಲಕ ಅವರು ಪೇಚಿಗೆ ಸಿಲುಕಿದ್ದಾರೆ.

ಕೆಲ ದಿನಗಳ ಹಿಂದೆ ಮೋದಿ ಅವರು ನನ್ನನ್ನು ಕಂಡು ಹೆದರುತ್ತಾರೆ ಎಂದ ತಾವು ಈಗ ಮೋದಿ ನನ್ನ ಕೊಲ್ಲ ಬಯಸಿದ್ದಾರೆ ಎನ್ನುತ್ತೀರಿ. ಒಟ್ಟಿನಲ್ಲಿ ನೀವು ಹೇಳ ಬಯಸುತ್ತಿರುವುದಾದರೂ ಏನು ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ. ಈ ರೀತಿಯಲ್ಲಿ ಅನೇಕ ಕಮೆಂಟ್‌ಗಳು  ಬಂದಿದ್ದು ನೀವೇ ಓದಿ...

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments