Webdunia - Bharat's app for daily news and videos

Install App

ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

Webdunia
ಮಂಗಳವಾರ, 19 ಅಕ್ಟೋಬರ್ 2021 (12:52 IST)
ಬೆಂಗಳೂರು : ಸಿಂಧಗಿ ಹಾಗೂ ಹಾನಗಲ್ ಉಪ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಪ್ರಚಾರ ಮಾಡುತ್ತಿದ್ದು, ಇದರಿಂದ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಅನುಕೂಲವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ದಿನ ಸಿಂಧಗಿ ಹಾಗೂ ಎರಡು ದಿನ ಹಾನಗಲ್ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ. ಪಕ್ಷ ಅಪೇಕ್ಷೆ ಪಟ್ಟರೆ ಎರಡನೇ ಹಂತದ ಪ್ರಚಾರಕ್ಕೂ ಹೋಗುತ್ತೇನೆ.
ಅಗತ್ಯ ಬಿದ್ದರೆ ಸಿಎಂ ಜೊತೆಗೂ ಪ್ರಚಾರ ಮಾಡುತ್ತೇನೆ. ಆದರೆ ಪ್ರತ್ಯೇಕ ಪ್ರಚಾರದಿಂದ ಹೆಚ್ಚಿನ ಲಾಭ ಇದೆ. ಹಾಗಾಗಿ ಪ್ರತ್ಯೇಕವಾಗಿ ಪ್ರಚಾರ ಮಾಡುತ್ತೇನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments