ತನ್ನ ನಾಲಿಗೆಯಿಂದ ಜೇನುತುಪ್ಪ ನೆಕ್ಕು ಎಂದನಂತೆ ಈ ‘ಬಾಬಾ’!

Webdunia
ಸೋಮವಾರ, 25 ಸೆಪ್ಟಂಬರ್ 2017 (07:42 IST)
ನವದೆಹಲಿ: ಡೇರಾ ಬಾಬಾನ ಅತ್ಯಾಚಾರಗಳ ಪುರಾಣ ಮರೆಯಾಗುವ ಮುನ್ನವೇ ಇನ್ನೊಬ್ಬ ಸ್ವಯಂ ಘೋಷಿತ ದೇವಮಾನವ ಚರಿತ್ರೆ ಬಯಲಾಗಿದೆ. 

 
ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಸ್ವಯಂ ಘೋಷಿತ ದೇವಮಾನವ ಫಲಹರಿ ಮಹಾರಾಜ್ ಮೇಲೆ ಕಾನೂನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೋರ್ವಳು ಅತ್ಯಾಚಾರ ಆರೋಪ ಮಾಡಿದ್ದಾಳೆ.

ಕಳೆದ ತಿಂಗಳು ಬಾಬಾ ಆಶ್ರಮಕ್ಕೆ ತೆರಳಿದ್ದಾಗ ತನ್ನನ್ನು ರಾತ್ರಿ ಬಲವಂತವಾಗಿ ಉಳಿಸಿಕೊಂಡಿದ್ದಲ್ಲದೆ, ಅತ್ಯಾಚಾರವೆಸಗಿದ್ದಾರೆ ಎಂದು ಯುವತಿ ಹೇಳಿಕೊಂಡಿದ್ದಾಳೆ.  ಅತ್ಯಾಚಾರ ಮಾಡುವ ಮೊದಲು ಬಾಬಾ ತನ್ನ ನಾಲಿಗೆಯಲ್ಲಿ ಜೇನು ತುಪ್ಪದಲ್ಲಿ ಓಂ ಎಂದು ಬರೆದಿದ್ದೇನೆ. ಅದನ್ನು ನೀನು ನೆಕ್ಕು ಎಂದಿದ್ದರು. ನಂತರ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ. ಇದೀಗ ಅತ್ಯಾಚಾರಿ ಫಲಹರಿ ಬಾಬಾರನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments