Webdunia - Bharat's app for daily news and videos

Install App

ಒಂದೇ ಕುಟುಂಬದ 6 ಮಂದಿಯಿಂದ ದಯಾಮರಣಕ್ಕೆ ಅರ್ಜಿ

Webdunia
ಬುಧವಾರ, 16 ನವೆಂಬರ್ 2016 (10:53 IST)
ಒಂದೇ ಕುಟುಂಬದ 6 ಮಂದಿ ರಾಜ್ಯಪಾಲರಲ್ಲಿ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಪ್ರಸಂಗ ಬಾಗಲಕೋಟೆ ಬದಾಮಿ ತಾಲ್ಲೂಕಿನಲ್ಲಿ ನಡೆದಿದೆ. 
ಬಾಗಲಕೋಟೆ ಬದಾಮಿ ನಗರದ ವಾರ್ಡ್ ನಂಬರ್ 5 ರ ನಿವಾಸಿ ಬಸಪ್ಪ ತಳವಾರ ಕುಟುಂಬ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದವರಾಗಿದ್ದಾರೆ. 
 
ತಳವಾರ ಮನೆ ಪಕ್ಕದಲ್ಲಿ ಕಟ್ಟಡವೊಂದು ನಿರ್ಮಾಣವಾಗುತ್ತಿದೆ. ಶೋಭಾ ಬಾಲಗೌಡರ್ ಅವರು ನಿಯಮ ಉಲ್ಲಂಘಿಸಿ ಅಕ್ರಮ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನು ತಡೆಯುವಂತೆ ಪುರಸಭೆಗೆ ತಳವಾರ್ ಕುಟುಂಬ ಮನವಿ ಮಾಡಿತ್ತು.
 
ಕಳೆದ ಒಂದೂವರೆ ವರ್ಷದಿಂದ ಮನವಿ ಮಾಡುತ್ತಿದ್ದರೂ ಪುರಸಭೆ ಸ್ಪಂದಿಸುತ್ತಿಲ್ಲ. ಹೀಗಾಗಿ ಮನನೊಂದು ಸಾವಿಗೆ ಶರಣಾಗ ಬಯಸಿದ್ದೇವೆ. ದಯಾಮರಣಕ್ಕೆ ಅನುಮತಿ ನೀಡಿ ಎಂದು ಕುಟುಂಬ ರಾಜ್ಯಪಾಲರಿಗೆ ಅರ್ಜಿ ರವಾನಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments