Webdunia - Bharat's app for daily news and videos

Install App

ಲಾಕ್ ಡೌನ್ ನಿಂದ ಸಂಕಷ್ಟ: ಜೀವಂತ ದಹನವಾದ ಕುಟುಂಬ

Webdunia
ಭಾನುವಾರ, 18 ಅಕ್ಟೋಬರ್ 2020 (12:36 IST)
ನವದೆಹಲಿ: ಲಾಕ್ ಡೌನ್ ನಿಂದಾಗಿ ಆರ್ಥಿಕವಾಗಿ ಸಂಕಷ್ಟಕ್ಕೀಡಾದ ಕುಟುಂಬವೊಂದು ಜೀವಂತ ದಹನವಾದ ಘಟನೆ ಪಂಜಾಬ್ ನಲ್ಲಿ ನಡೆದಿದೆ.


40 ವರ್ಷದ ವ್ಯಕ್ತಿ ಮತ್ತು ಆತನ ಕುಟುಂಬ ಸ್ವಯಂ ಹತ್ಯೆ ಮಾಡಿಕೊಂಡಿದೆ. ಸಾವಿಗೆ ಮುನ್ನ ಪತ್ರ ಬರೆದಿಟ್ಟಿರುವ ಕುಟುಂಬ 8 ಸುಮಾರು 16 ಲಕ್ಷ ರೂ. ಸಾಲ ತೀರಿಸಲಾಗದೇ ಈ ಕೃತ್ಯಕ್ಕೆ ಮುಂದಾಗಿರುವುದಾಗಿ ಹೇಳಿದೆ. ಸಿಲಿಂಡರ್ ಸ್ಪೋಟಿಸಿಕೊಂಡು ಇಡೀ ಕುಟುಂಬ ವರ್ಗವೇ ಸಾವನ್ನಪ್ಪಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments