Webdunia - Bharat's app for daily news and videos

Install App

ಕೌಟುಂಬಿಕ ಕಲಹಕ್ಕೆ ತಾಯಿ ಸೇರಿದಂತೆ ನಾಲ್ವರು ಸಹೋದಿಯರನ್ನು ಕೊಂದ ಸಹೋದರ

Sampriya
ಬುಧವಾರ, 1 ಜನವರಿ 2025 (17:29 IST)
ಲಕ್ನೋ:  ಆಗ್ರಾದ ಹೋಟೆಲ್ ಶರಣ್ ಜೀತ್‌ನಲ್ಲಿರುವ ಕೋಣೆಯಲ್ಲಿ ತಾಯಿ ಮತ್ತು ಅವರು ನಾಲ್ಕು ಹೆಣ್ಣು ಮಕ್ಕಳ ಮೃತದೇಹ ಪತ್ತೆಯಾಗಿದೆ.

ಇದೀಗ ಈ ಸಂಬಂದ ಆಗ್ರಾದ ಅರ್ಷದ್ (24) ಎಂಬಾತನನ್ನು ಬಂಧಿಸಲಾಗಿದೆ.  ಸಂತ್ರಸ್ತರು ಡಿಸೆಂಬರ್ 30 ರಂದು ಚೆಕ್ ಇನ್ ಮಾಡಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಮೃತರನ್ನು ಮೂವರು ಸಹೋದರಿಯರಾದ ಅಲಿಯಾ (9), ಅಲ್ಸಿಹಾ (19), ಅಕ್ಸಾ (16), ರೆಹಮೀನ್ (18) ಮತ್ತು ಅಸ್ಮಾ ಅವರ ತಾಯಿ ಎಂದು ಗುರುತಿಸಲಾಗಿದೆ.

ಎಎನ್‌ಐ ಜೊತೆ ಮಾತನಾಡಿದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ರವೀನಾ ತ್ಯಾಗಿ, "ಇಂದು, ಹೋಟೆಲ್ ಶರಣ್ ಜೀತ್‌ನ ಕೋಣೆಯಲ್ಲಿ ಐವರ ಶವಗಳು ಪತ್ತೆಯಾಗಿವೆ, ಸ್ಥಳೀಯ ಪೊಲೀಸರು ಸ್ಥಳಕ್ಕೆ ತಲುಪಿದರು, ಮತ್ತು ಅರ್ಷದ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದರು.

ಪ್ರಾಥಮಿಕ ವಿಚಾರಣೆಯಲ್ಲೇ ಕೌಟುಂಬಿಕ ಕಲಹದಿಂದ ತನ್ನ ನಾಲ್ವರು ಸಹೋದರಿಯರು ಹಾಗೂ ತಾಯಿಯನ್ನು ಕೊಂದಿರುವುದಾಗಿ ಆತ ಹೇಳಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಸಿಪಿ ತ್ಯಾಗಿ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಜಂಟಿ ಸಿಪಿ ಬಬ್ಲೂ ಕುಮಾರ್, ನಾಲ್ಕು ಹುಡುಗಿಯರು ಮತ್ತು ಅವರ ತಾಯಿಯ 5 ಜನರ ಶವಗಳು ಪತ್ತೆಯಾಗಿವೆ, ಅವರು ಡಿಸೆಂಬರ್ 30 ರಂದು ಇಲ್ಲಿಗೆ ಬಂದಿದ್ದರು, ಮತ್ತು ಅವರ ಸಹೋದರ ಮತ್ತು ತಂದೆ ಸಹ ಅಲ್ಲಿದ್ದರು ಎಂದು ಹೋಟೆಲ್ ಸಿಬ್ಬಂದಿ ಹೇಳಿದರು. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments