Webdunia - Bharat's app for daily news and videos

Install App

ಚಿಕಿತ್ಸೆಗೆ ಹಣವಿಲ್ಲದೇ ಮಗುವಿನ ಜೀವ ತೆಗೆದ ಕುಟುಂಬಸ್ಥರು

Webdunia
ಭಾನುವಾರ, 14 ಮಾರ್ಚ್ 2021 (09:16 IST)
ಬೆಂಗಳೂರು: ಮಗುವಿನ ಚಿಕಿತ್ಸೆಗೆ ಹಣ ಹೊಂದಿಸಲಾಗದೇ ಕುಟುಂಬಸ್ಥರೇ ಆಕೆಯನ್ನು ಹತ್ಯೆ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ.


ಎರಡು ವರ್ಷದ ವಿಶೇಷ ಚೇತನ ಹೆಣ್ಣು ಮಗುವನ್ನು ಕುಟುಂಬಸ್ಥರೇ ಹತ್ಯೆ ಮಾಡಿದ್ದಾರೆ. ಸಮೀಪದ ಬಾವಿಯಲ್ಲಿ ಮಗುವಿನ ಮೃತದೇಹ ನೋಡಿದ ನೆರೆಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ತಂದೆ-ತಾಯಿ ಕೆಲಸ ಮಾಡುತ್ತಿದ್ದರು. ಆದರೆ ಆ ಹಣ ಮಗುವಿನ ಚಿಕಿತ್ಸೆಗೆ ಸಾಕಾಗುತ್ತಿರಲಿಲ್ಲ. ಮಾರ್ಚ್ 8 ರಂದು ಮಗುವನ್ನು ಬಾವಿಗೆಸೆದು ಹತ್ಯೆ ಮಾಡಿದ ಅಜ್ಜಿ ಮತ್ತು ಮುತ್ತಜ್ಜಿ ಬರಿಗೈಯಲ್ಲಿ ವಾಪಸಾಗುತ್ತಿದ್ದುದನ್ನು ಊರಿನವರು ನೋಡಿದ್ದಾರೆ.

ಈ ಬಗ್ಗೆ ಅಜ್ಜಿಯಂದಿರನ್ನು ವಿಚಾರಣೆ ನಡೆಸಿದಾಗ ಅಜ್ಜಿಯಂದಿರು ತಪ್ಪೊಪ್ಪಿಕೊಂಡಿದ್ದಾರೆ. ಈ ವಿಚಾರ ಪೋಷಕರಿಗೂ ತಿಳಿದಿತ್ತು. ಅದಕ್ಕಾಗಿ ಅಂದು ಅವರು ಬೇಗನೇ ಫ್ಯಾಕ್ಟರಿಗೆ ತೆರಳಿದ್ದರು ಎಂದು ಬಾಯ್ಬಿಟ್ಟಿದ್ದಾರೆ. ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಮುಂದಿನ ಸುದ್ದಿ
Show comments