Webdunia - Bharat's app for daily news and videos

Install App

ಹಾವು ಓಡಿಸಲು ಹಾಕಿದ ಹೊಗೆ ಮನೆಯನ್ನೇ ಸುಟ್ಟಿತು!

Webdunia
ಸೋಮವಾರ, 30 ಅಕ್ಟೋಬರ್ 2023 (09:40 IST)
ಲಕ್ನೋ: ಮನೆಗೆ ನುಗ್ಗಿದ ಹಾವು ಓಡಿಸಲು ಹೊಗೆ ಹಾಕಲು ಹೋದ ಕುಟುಂಬವೊಂದು ಮನೆಯನ್ನೇ ಸುಟ್ಟುಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಮನೆಯೊಳಗೆ ಕಾಳಿಂಗ ಸರ್ಪವೊಂದು ಹೋಗಿದ್ದು ನೋಡಿ ಗಾಬರಿಗೊಂಡ ಮನೆಯವರು ಬೆರಣಿಗೆ ಬೆಂಕಿ ಹಾಕಿ ಹೊಗೆ ಹಾಕಿದ್ದರು. ಹೊಗೆ ತಾಕಿದರೆ ಹಾವು ಓಡಬಹುದು ಎಂಬ ಯೋಜನೆ ಅವರದ್ದಾಗಿತ್ತು.

ಆದರೆ ದುರಾದೃಷ್ಟವಶಾತ್ ಹಾವಿಗೆ ಹೊಗೆ ಹಾಕಲು ಹಚ್ಚಿದ್ದ ಬೆಂಕಿ ಮನೆಯನ್ನೇ ಸುಟ್ಟಿದೆ. ಕ್ಷಣಮಾತ್ರದಲ್ಲಿ ಜೀವಮಾನ ಪರ್ಯಂತ ಮಾಡಿದ್ದ ಲಕ್ಷಾಂತರ ರೂಪಾಯಿ ಹಣ, ಆಭರಣ ಎಲ್ಲವೂ ಸುಟ್ಟು ಭಸ್ಮವಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments