Webdunia - Bharat's app for daily news and videos

Install App

ಬಾಂಗ್ಲಾದೇಶಕ್ಕೆ ಹೊರಟ ‘ಫೋನಿ’: ಪ್ರಧಾನಿ ಮೋದಿಯಿಂದ ಇಂದು ಸಮೀಕ್ಷೆ

Webdunia
ಶನಿವಾರ, 4 ಮೇ 2019 (10:27 IST)
ಕೋಲ್ಕೊತ್ತಾ: ಒಡಿಶಾ, ಪ.ಬಂಗಾಲಕ್ಕೆ ಅಪ್ಪಳಿಸಿ ಕೋಲಾಹಲವೆಬ್ಬಿಸಿದ ‘ಪೂನಿ’ ಚಂಡಮಾರುತ ಇದೀಗ ಬಾಂಗ್ಲಾದೇಶದತ್ತ ಸಾಗಿದೆ. ಇಂದು ಪ್ರಧಾನಿ ಮೋದಿ ಒಡಿಶಾ, ಬಂಗಾಲದಲ್ಲಿ ಚಂಡಮಾರುತಕ್ಕೆ ಸಿಲುಕಿದ ಪ್ರದೇಶಗಳನ್ನು ಸಮೀಕ್ಷೆ ನಡೆಸುವ ಸಾಧ್ಯತೆಯಿದೆ.


ಈಗಾಗಲೇ ಕೆಲವರು ಪ್ರಾಣ ಕಳೆದುಕೊಂಡಿದ್ದು, ಹಲವರು ಮನೆ, ಮಠ ಕಳೆದುಕೊಂಡು ನಿರಾಶ್ರಿತರ ಶಿಬಿರ ಸೇರಿದ್ದಾರೆ. ಚಂಡಮಾರುತದಿಂದಾಗಿ ಒಡಿಶಾ, ಪ. ಬಂಗಾಲದಲ್ಲಿ ಭಾರೀ ಮಳೆಯಾಗಿದ್ದು, ಗಿಡಡ, ಮರಗಳು ನೆಲಕ್ಕುರುಳಿ ಅನಾಹುತ ಸೃಷ್ಟಿಸಿವೆ. ಇದೀಗ ಚಂಡಮಾರುತದ ತೀವ್ರತೆ ಭಾರತದಲ್ಲಿ ಕಡಿಮೆಯಾಗಿದೆ.

ಪ್ರಧಾನಿ ಮೋದಿ ಕೇಂದ್ರದಿಂದ ಎಲ್ಲಾ ನೆರವು ನೀಡುವುದಾಗಿ ಈಗಾಗಲೇ ಭರವಸೆ ನೀಡಿದ್ದಾರೆ. ಎನ್ ಡಿಆರ್ ಎಫ್ ಸಿಬ್ಬಂದಿ ಜನರ ಪುನರ್ವಸತಿಗಾಗಿ ಸತತ ಪ್ರಯತ್ನ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments