Webdunia - Bharat's app for daily news and videos

Install App

ಬಾಂಗ್ಲಾದೇಶಕ್ಕೆ ಹೊರಟ ‘ಫೋನಿ’: ಪ್ರಧಾನಿ ಮೋದಿಯಿಂದ ಇಂದು ಸಮೀಕ್ಷೆ

Webdunia
ಶನಿವಾರ, 4 ಮೇ 2019 (10:27 IST)
ಕೋಲ್ಕೊತ್ತಾ: ಒಡಿಶಾ, ಪ.ಬಂಗಾಲಕ್ಕೆ ಅಪ್ಪಳಿಸಿ ಕೋಲಾಹಲವೆಬ್ಬಿಸಿದ ‘ಪೂನಿ’ ಚಂಡಮಾರುತ ಇದೀಗ ಬಾಂಗ್ಲಾದೇಶದತ್ತ ಸಾಗಿದೆ. ಇಂದು ಪ್ರಧಾನಿ ಮೋದಿ ಒಡಿಶಾ, ಬಂಗಾಲದಲ್ಲಿ ಚಂಡಮಾರುತಕ್ಕೆ ಸಿಲುಕಿದ ಪ್ರದೇಶಗಳನ್ನು ಸಮೀಕ್ಷೆ ನಡೆಸುವ ಸಾಧ್ಯತೆಯಿದೆ.


ಈಗಾಗಲೇ ಕೆಲವರು ಪ್ರಾಣ ಕಳೆದುಕೊಂಡಿದ್ದು, ಹಲವರು ಮನೆ, ಮಠ ಕಳೆದುಕೊಂಡು ನಿರಾಶ್ರಿತರ ಶಿಬಿರ ಸೇರಿದ್ದಾರೆ. ಚಂಡಮಾರುತದಿಂದಾಗಿ ಒಡಿಶಾ, ಪ. ಬಂಗಾಲದಲ್ಲಿ ಭಾರೀ ಮಳೆಯಾಗಿದ್ದು, ಗಿಡಡ, ಮರಗಳು ನೆಲಕ್ಕುರುಳಿ ಅನಾಹುತ ಸೃಷ್ಟಿಸಿವೆ. ಇದೀಗ ಚಂಡಮಾರುತದ ತೀವ್ರತೆ ಭಾರತದಲ್ಲಿ ಕಡಿಮೆಯಾಗಿದೆ.

ಪ್ರಧಾನಿ ಮೋದಿ ಕೇಂದ್ರದಿಂದ ಎಲ್ಲಾ ನೆರವು ನೀಡುವುದಾಗಿ ಈಗಾಗಲೇ ಭರವಸೆ ನೀಡಿದ್ದಾರೆ. ಎನ್ ಡಿಆರ್ ಎಫ್ ಸಿಬ್ಬಂದಿ ಜನರ ಪುನರ್ವಸತಿಗಾಗಿ ಸತತ ಪ್ರಯತ್ನ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments