Webdunia - Bharat's app for daily news and videos

Install App

ಬೆಳೆ ನಾಶ ಮಾಡಿದ ಸಚಿವರ ಬೆಂಗಾವಲು ಪಡೆ… ಸಿಕ್ಕ ಪರಿಹಾರವೇನು ಗೊತ್ತಾ…?

Webdunia
ಶುಕ್ರವಾರ, 27 ಅಕ್ಟೋಬರ್ 2017 (09:16 IST)
ಉತ್ತರ ಪ್ರದೇಶ:  ರಾಜ್ಯದ ಸಚಿವರೊಬ್ಬರ ಬೆಂಗಾವಲು ಕಾರುಗಳು ರೈತನ ಬೆಳೆ ನಾಶ ಮಾಡಿವೆ. ನಷ್ಟ ಪರಿಹಾರವಾಗಿ ರೈತನಿಗೆ ಕೇವಲ ನಾಲ್ಕು ಸಾವಿರ ರೂ. ನೀಡಲಾಗಿದೆ.

ಜುಲೌನ್‌ ಜಿಲ್ಲೆಯ ಓರೈನಲ್ಲಿ ಅ.25ರಂದು ಗೋ ಶೆಡ್‌ ಶಂಕುಸ್ಥಾಪನೆ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಜಯ್ ಕುಮಾರ್ ಸಿಂಗ್‌ ಗೋವಿನ ಶೆಡ್‌‌ ನಿಮಾರ್ಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಬಂದಿದ್ದರು. ಈ ವೇಳೆ ಗೋವಿನ ಶೆಡ್‌‌ ಪಕ್ಕದ ಹೊಲದ ಮೂಲಕ ತೆರಳಿದ ಸಚಿವರ ಬೆಂಗಾವಲು ಕಾರುಗಳು ಬೆಳೆದು ನಿಂತಿದ್ದ ಬೆಳೆಯನ್ನು ನಾಶ ಮಾಡಿವೆ ಎಂದು ಹೊಲದ ಮಾಲೀಕ, ರೈತ ಲಾಲ್‌ ಜೀ ಸೇಂಗರ್‌ ಆರೋಪಿಸಿದ್ದಾರೆ.

ರೈತ ಲಾಲ್‌ ಜೀ ಆರೋಪಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಚಿವ ಜಯ್ ಕುಮಾರ್, ಹೊಲದಲ್ಲಿ ಬೆಳೆ ಬಂದಿರಲಿಲ್ಲ. ಬೀಜಗಳು ಇನ್ನೂ ಮೊಳಕೆ ಒಡೆದಿರಲಿಲ್ಲ.  ನಮ್ಮ 8-10 ಬೆಂಗಾವಲು ಕಾರುಗಳು ಹೊಲದಲ್ಲಿ ಬೆಳೆದು ನಿಂತಿದ್ದ ಬೆಳೆಯನ್ನು ನಾಶಪಡಿಸಿವೆ ಎಂದು ರೈತ ಲಾಲ್‌ ಜೀ ಆರೋಪಿಸಿದ್ದಾರೆ. ಆದರೆ, ವಾಸ್ತವವಾಗಿ ಹೊಲದಲ್ಲಿ ಬೆಳೆಯೇ ಇರಲಿಲ್ಲ. ಆದರೂ ನಾನು ಮಾನವೀಯತೆ ದೃಷ್ಟಿಯಿಂದ ಇದರ ಹೊಣೆ ಹೊರುತ್ತೇನೆ. ಈಗಾಗಲೇ ಬೆಳೆ ನಾಶಕ್ಕೆ 4 ಸಾವಿರ ರೂ. ನಷ್ಟ ಪರಿಹಾರವನ್ನು ರೈತನಿಗೆ ಬಿಜೆಪಿ ಶಾಸಕ ನೀಡಿದ್ದಾರೆ ಎಂದು ಸಚಿವ ಜಯ್ ಕುಮಾರ್‌ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments