Webdunia - Bharat's app for daily news and videos

Install App

ಊಟ ಹಾಕದ ಅಮ್ಮ-ಸಹೋದರಿಯ ಜೀವವನ್ನೇ ತೆಗೆದ!

Webdunia
ಮಂಗಳವಾರ, 10 ನವೆಂಬರ್ 2020 (09:36 IST)
ಬೆಂಗಳೂರು: ಹೊತ್ತಿಗೆ ಸರಿಯಾಗಿ ಊಟ ಹಾಕಲಿಲ್ಲವೆಂದು ಕೋಪಗೊಂಡ ರೈತನೊಬ್ಬ ತನ್ನ ತಾಯಿ ಮತ್ತು ತಂಗಿಯನ್ನೇ ಹತ್ಯೆ ಮಾಡಿದ ಘಟನೆ ರಾಜ್ ಕೋಟ್ ನಲ್ಲಿ ನಡೆದಿದೆ.


ಯಾರು ಆಹಾರ ತಯಾರಿಸಬೇಕೆಂದು ಅಮ್ಮ ಮತ್ತು ಮಗಳ ಮಧ್ಯೆ ವಾದ ನಡೆಯುತ್ತಿತ್ತು. ಹೊಲಕ್ಕೆ ಹೋಗುವ ಮೊದಲು ಆರೋಪಿ ರೈತ ರಾತ್ರಿಗೆ ಊಟ ತಯಾರಿಸಿಡಬೇಕೆಂದು ಹೇಳಿ ಹೋಗಿದ್ದ. ಆದರೆ ರಾತ್ರಿ ಮನೆಗೆ ಬಂದಾಗಲೂ ಇಬ್ಬರೂ ಊಟ ತಯಾರಿಸಿರಲಿಲ್ಲ. ಹಸಿವಿನಿಂದ ಕಂಗೆಟ್ಟಿದ್ದ ಆತ ಅದೇ ಸಿಟ್ಟಿನಲ್ಲಿ ಇಬ್ಬರನ್ನೂ ಹೊಡೆದು ಸಾಯಿಸಿದ್ದಾನೆ. ಬಳಿಕ ಪೊಲೀಸರಿಗೆ ಮುಂದೆ ಶರಣಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments