Webdunia - Bharat's app for daily news and videos

Install App

ಇಂದು ಲಖನೌದಲ್ಲಿ ರೈತ ಮಹಾಪಂಚಾಯಿತಿ!

Webdunia
ಸೋಮವಾರ, 22 ನವೆಂಬರ್ 2021 (08:04 IST)
ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವುದಾಗಿ ಘೋಷಿಸಿದೆ.
ಆದರೆ ಅವುಗಳನ್ನು ಸಂಸತ್ ಅಧಿವೇಶನದ ವೇಳೆ ಅಧಿಕೃತವಾಗಿ ವಾಪಸ್ ಪಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಇನ್ನೂ ಬಗೆಹರಿದಿಲ್ಲ. ಜೊತೆಗೆ ಈ ಕಾನೂನುಗಳಿಗೆ ಬೇರೆ ಯಾವ ರೀತಿಯ ತಿದ್ದುಪಡಿಗಳನ್ನು ತರಲಿದೆಯೋ ಎಂಬ ಅನುಮಾನಗಳು ಬಗೆಹರಿದಿಲ್ಲ. ಹಾಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಉತ್ತರ ಪ್ರದೇಶದ ಲಖನೌದಲ್ಲಿ ಇಂದು ರೈತ ಮಹಾಪಂಚಾಯಿತಿ ಹಮ್ಮಿಕೊಳ್ಳಲಾಗಿದೆ.
ಕಳೆದ ಒಂದು ವರ್ಷದಿಂದ ಕೃಷಿ ಕಾಯಿದೆ ಹೋರಾಟ ಮಾಡುತ್ತಾ ಮೃತಪಟ್ಟ 700ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ಪರಿಹಾರ ನೀಡುವುದು. ಇದೇ ಹೋರಾಟದಲ್ಲಿ ತೊಡಗಿದ್ದ ರೈತರ ವಿರುದ್ಧದ ದಾಖಲಿಸಿರುವ ಪ್ರಕರಣಗಳನ್ನು ವಾಪಸ್ ಪಡೆದುಕೊಳ್ಳುವುದು ಹಾಗೂ ರೈತರ ಬೆಳಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಮಾಡುವುದು ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳ ಬಗ್ಗೆ ಇಂದಿನ ರೈತ ಮಹಾಪಂಚಾಯತಿಯಲ್ಲಿ ಚರ್ಚೆ ನಡೆಸಲಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments