Webdunia - Bharat's app for daily news and videos

Install App

ಕೃಷಿಕರಿಗೆ ಕೇಂದ್ರ ಸರ್ಕಾರದ ಗುಡ್ ನ್ಯೂಸ್, ಮೋದಿ ಸರ್ಕಾರದಿಂದ ಭರ್ಜರಿ ಕೊಡುಗೆ

Krishnaveni K
ಮಂಗಳವಾರ, 3 ಸೆಪ್ಟಂಬರ್ 2024 (11:17 IST)
ನವದೆಹಲಿ: ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೃಷಿಕರಿಗೆ ಬಂಪರ್ ಕೊಡುಗೆ ನೀಡಲು ಅನುಮೋದನೆ ನೀಡಲಾಗಿದೆ. ಒಟ್ಟು 7 ಯೋಜನೆಗಳಿಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಅವುಗಳ ಬಗ್ಗೆ ಇಲ್ಲಿದೆ ವಿವರ.

ಕೃಷಿಕರ ಕಲ್ಯಾಣಕ್ಕಾಗಿ ಮೋದಿ ಸರ್ಕಾರ 7 ಹೊಸ ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಪೈಕಿ ಮೊದಲನೆಯದ್ದು ಡಿಜಿಟಲ್ ಕೃಷಿ ಮಿಷನ್ ಯೋಜನೆ. ಇದರಡಿಯಲ್ಲಿ 2,817 ಕೋಟಿ ರೂ. ಹೂಡಿಕೆ ಮಾಡಲಾಗುತ್ತದೆ. ಕೃಷಿಗಾಗಿ ಸಾರ್ವಜನಿಕ ಮೂಲ ಸೌಕರ್ಯ ಒದಗಿಸುವುದು ಇದರ ಉದ್ದೇಶವಾಗಿದೆ.

ಯೋಜನೆ 2: ಬೆಳೆ ವಿಜ್ಞಾನ, ಪೌಷ್ಠಿಕಾಂಶ ಭದ್ರತೆ ಯೋಜನೆಗೆ 3979 ಕೋಟಿ ರೂ. ಮೀಸಲಿಡಲಾಗಿದ್ದು, ಇದು ಬೆಳೆ ವಿಜ್ಞಾನ ಯೋಜನೆ ಇದಾಗಿದೆ.
ಯೋಜನೆ 3: ಕೃಷಿ ಶಿಕ್ಷಣ ಮತ್ತು ನಿರ್ವಹಣೆ ಬಲಪಡಿಸಲು 2,291 ಕೋಟಿ ರೂ.
ಯೋಜನೆ 4: ಪಶು ಆರೋಗ್ಯ ಮತ್ತು ಪಶು ಶಿಕ್ಷಣಕ್ಕಾಗಿ 1702 ಕೋಟಿ ರೂ. ಯೋಜನೆ
ಯೋಜನೆ 5: ತೋಟಗಾರಿಕಾ ಬೆಳೆಗಳ ಸುಸ್ಥಿರ ಅಭಿವೃದ್ಧಿಗೆ 860 ಕೋಟಿ ರೂ. ಯೋಜನೆ
ಯೋಜನೆ 6: ಕೃಷಿ ವಿಜ್ಞಾನ ಕೇಂದ್ರಗಳ ಬಲವರ್ಧನೆಗೆ 1202 ಕೋಟಿ ರೂ. ಮೀಸಲು
ಯೋಜನೆ 7: ನೈಸರ್ಗಿಕ ಸಂಪನ್ಮೂಲ ನಿರ್ವಹಣೆಗೆ 1115 ಕೋಟಿ ರೂ. ಮೀಸಲು.

ಈ ಏಳು ಯೋಜನೆಗಳು ರೈತರ ಆದಾಯ ಹೆಚ್ಚಿಸಲಿದೆ. ಡಿಜಿಟಲ್ ತಂತ್ರಜ್ಞಾನಗಳನ್ನು ಬಳಸಿಕೊಂಡು ಕೃಷಿ ವಲಯವನ್ನು ಆಧುನಿಕರಣಗೊಳಿಸುವುದು ಡಿಜಿಟಿಲ್ ಕೃಷಿ ಮಿಷನ್ ಉದ್ದೇಶವಾಗಿದೆ.  ಡಿಟಜಿಲ್ ಮಾಧ್ಯಮದ ಮೂಲಕ ಬೆಳೆ ಸಮೀಕ್ಷೆ, ಆಧಾರ್ ನಂತೆ ರೈತರ ಜಮೀನಿಗೆ ವಿಶೇಷ ಐಡಿಯಾವನ್ನು ಈ ಯೋಜನೆಯಡಿಯಲಲಿ ನೀಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments