Webdunia - Bharat's app for daily news and videos

Install App

ಆರು ದಶಕಗಳು ಕಳೆದರೂ ರೈತರಿಗೆ ನಿಜವಾದ ಸ್ವಾತಂತ್ರ್ಯ ದೊರೆತಿಲ್ಲ: ವರುಣ್ ಗಾಂಧಿ ವಿಷಾದ

Webdunia
ಶುಕ್ರವಾರ, 4 ಸೆಪ್ಟಂಬರ್ 2015 (20:23 IST)
ಕೈಗಾರಿಕೋದ್ಯಮಿಗಳು ನೂರಾರು ಕೋಟಿ ರೂಪಾಯಿಗಳ ಸಾಲ ಮರುಪಾವತಿ ಮಾಡಲು ವಿಫಲವಾದರೂ ಕೂಡಾ ಯಾವುದೇ ಶಿಕ್ಷೆಗೊಳಗಾಗುವುದಿಲ್ಲ. ಆದರೆ, ಸಣ್ಣಪುಟ್ಟ ರೈತರು ಅಲ್ಪಮಟ್ಟಿನ ಸಾಲಕ್ಕಾಗಿ ಜೈಲಿಗೆ ಕಳುಹಿಸಲಾಗುತ್ತದೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ.
 
ದೇಶಕ್ಕೆ ಸ್ವಾತಂತ್ರ್ಯ ದೊರೆತು ಆರವತ್ತು ವರ್ಷಗಳಾದರೂ ರೈತರಿಗೆ ಇಲ್ಲಿಯವರೆಗೆ ನಿಜವಾದ ಸ್ವಾತಂತ್ರ್ಯ ದೊರೆತಿಲ್ಲ. ಕೆಲವೇ ಸಾವಿರ ರೂಪಾಯಿಗಳ ಸಾಲಕ್ಕೆ ಜೈಲಿಗೆ ತಳ್ಳಲಾಗುತ್ತಿದೆ. ಆದರೆ, ಕೈಗಾರಿಕೋದ್ಯಮಿಗಳು ಕೋಟಿ ಕೋಟಿ ರೂಪಾಯಿಗಳ ಸಾಲ ಬಾಕಿ ಪಾವತಿಸದಿದ್ದರೂ ಶಿಕ್ಷೆಗೊಳಗಾಗದಿರುವುದು ವಿಪರ್ಯಾಸವಾಗಿದೆ ಎಂದು ಕಿಸಾನ್ ಪಂಚಾಯತ್ ಸಭೆಯಲ್ಲಿ ವರುಣ್ ಹೇಳಿದ್ದಾರೆ. 
 
ರೈತರಿಗೆ ಮತ್ತು ಕೈಗಾರಿಕೋದ್ಯಮಿಗಳಿಗಾಗಿ ಪ್ರತ್ಯೇಕ ಕಾನೂನು ಜಾರಿಗೆ ತರುವುದು ಅಗತ್ಯವಾಗಿದೆ. ಒಂದು ವೇಳೆ ರೈತ 50 ಸಾವಿರ ರೂಪಾಯಿ ಸಾಲ ಪಾವತಿಸದಿದ್ರೆ ಆತನ ಆಸ್ತಿಯನ್ನು ಹರಾಜಿಗಿಟ್ಟು ಜೈಲಿಗೆ ಕಳುಹಿಸಲಾಗುತ್ತಿದೆ. ಆದರೆ, ಕೈಗಾರಿಕೋದ್ಯಮಿಗಳನ್ನು ಮುಟ್ಟುವ ಧೈರ್ಯ ಯಾರಿಗೂ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಏತನ್ಮಧ್ಯೆ, ವರುಣ್ ಗಾಂಧಿಯವರನ್ನು ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಅವರ ಬೆಂಬಲಿಗರು ಘೋಷಿಸಿದರು.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments