Webdunia - Bharat's app for daily news and videos

Install App

ಕುಸ್ತಿಪಟುಗಳ ಪ್ರತಿಭಟನೆಗೆ ರೈತಸಂಘ ಬೆಂಬಲ

Webdunia
ಶನಿವಾರ, 3 ಜೂನ್ 2023 (10:02 IST)
ನವದೆಹಲಿ : ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಸುತ್ತಿರುವ ಕುಸ್ತಿಪಟುಗಳ ಪ್ರತಿಭಟನೆಗೆ ರೈತಸಂಘ ಬೆಂಬಲ ನೀಡಿದೆ.
 
ಬ್ರಿಜ್ ಭೂಷಣ್ ನನ್ನ ಜೂನ್ 9ರ ಒಳಗೆ ಬಂಧಿಸುವಂತೆ ಕೇಂದ್ರ ಸರ್ಕಾರಕ್ಕೆ ಗಡುವು ನೀಡಿದೆ. ಈ ಕುರಿತು ಮಾತನಾಡಿರುವ ರೈತ ನಾಯಕ ರಾಕೇಶ್ ಟಿಕಾಯತ್, ಬಿಜೆಪಿ ಸಂಸದನೂ ಆಗಿರುವ ಭೂಷಣ್ ಅಥ್ಲೀಟ್ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

Indore murder: ರಾಜ ರಘುವಂಶಿ ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಸತ್ಯಗಳು ಬಯಲು

Assam Rain: ಅಸ್ಸಾಂ ಪ್ರವಾಹ ಇನ್ನೂ ಗಂಭೀರ, ಸಂಕಷ್ಟದಲ್ಲಿ 2.6 ಲಕ್ಷ ಜನರು

Meghalaya Murder Mystery: ಮರಣೋತ್ತರ ಪರೀಕ್ಷೆಯಲ್ಲಿ ಮಹಾಸ್ಫೋಟಕ ಮಾಹಿತಿ ಹೊರಕ್ಕೆ

Mumbai Train Tragedy: ರೈಲ್ವೆ ಮಂಡಳಿಯಿಂದ ದಿಢೀರ್‌ ಕ್ರಮ, ಇಲ್ಲಿದೆ ಡೀಟೆಲ್ಸ್‌

ಮುಂದಿನ ಸುದ್ದಿ