Webdunia - Bharat's app for daily news and videos

Install App

ಪ್ರತಿಸ್ಪರ್ಧಿಯನ್ನು ಜೈಲಿನಿಂದ ಬಿಡಿಸಿ ಕೊಲೆ ಮಾಡಿದ ತಂದೆ ಮಗ ಅರೆಸ್ಟ್

Webdunia
ಮಂಗಳವಾರ, 23 ಫೆಬ್ರವರಿ 2021 (09:02 IST)
ಫಿಲಿಭಿತ್ : ತಂದೆ ಮಗ ಸೇರಿ ತಮ್ಮ ಪ್ರತಿಸ್ಪರ್ಧಿಯನ್ನು ಜೈಲಿನಿಂದ ಬಿಡಿಸಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಫಿಲಿಭಿತ್ ಜಿಲ್ಲೆಯಲ್ಲಿ ನಡೆದಿದೆ.

ತಂದೆ ಮತ್ತು ಮಗ ತಮ್ಮ ಪ್ರತಿಸ್ಪರ್ಧಿಯಾಗಿದ್ದ ವ್ಯಕ್ತಿಯನ್ನು ಕೊಲ್ಲಲು ಹಲವು ಬಾರಿ ಪ್ರಯತ್ನಿಸಿ ವಿಫಲರಾಗಿದ್ದರು. ಆದರೆ ಬಳಿಕ ಆತ ಯಾವುದೋ ಪ್ರಕರಣದ ಹಿನ್ನಲೆಯಲ್ಲಿ ಜೈಲು ಸೇರಿದ ಕಾರಣ ಆತನಿಗೆ ಜಾಮೀನು ನೀಡಿ ಬಿಡುಗಡೆ ಮಾಡಿ ಅಪಹರಿಸಿ ಕೊಲೆ ಮಾಡಿದ್ದಾರೆ.

ಈ ಬಗ್ಗೆ ಮೃತ ವ್ಯಕ್ತಿಯ ಪತ್ನಿ ಪೊಲೀಸರಿಗೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದರೂ ಪೊಲೀಸರು ಅವರನ್ನು ಬಂಧಿಸಿದ ಹಿನ್ನಲೆಯಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಹಾಗಾಗಿ ನ್ಯಾಯಾಧೀಶರ ಆದೇಶದಂತೆ ತಂದೆ ಮಗನನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments