Webdunia - Bharat's app for daily news and videos

Install App

ಪ್ರತಿಸ್ಪರ್ಧಿಯನ್ನು ಜೈಲಿನಿಂದ ಬಿಡಿಸಿ ಕೊಲೆ ಮಾಡಿದ ತಂದೆ ಮಗ ಅರೆಸ್ಟ್

Webdunia
ಮಂಗಳವಾರ, 23 ಫೆಬ್ರವರಿ 2021 (09:02 IST)
ಫಿಲಿಭಿತ್ : ತಂದೆ ಮಗ ಸೇರಿ ತಮ್ಮ ಪ್ರತಿಸ್ಪರ್ಧಿಯನ್ನು ಜೈಲಿನಿಂದ ಬಿಡಿಸಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಫಿಲಿಭಿತ್ ಜಿಲ್ಲೆಯಲ್ಲಿ ನಡೆದಿದೆ.

ತಂದೆ ಮತ್ತು ಮಗ ತಮ್ಮ ಪ್ರತಿಸ್ಪರ್ಧಿಯಾಗಿದ್ದ ವ್ಯಕ್ತಿಯನ್ನು ಕೊಲ್ಲಲು ಹಲವು ಬಾರಿ ಪ್ರಯತ್ನಿಸಿ ವಿಫಲರಾಗಿದ್ದರು. ಆದರೆ ಬಳಿಕ ಆತ ಯಾವುದೋ ಪ್ರಕರಣದ ಹಿನ್ನಲೆಯಲ್ಲಿ ಜೈಲು ಸೇರಿದ ಕಾರಣ ಆತನಿಗೆ ಜಾಮೀನು ನೀಡಿ ಬಿಡುಗಡೆ ಮಾಡಿ ಅಪಹರಿಸಿ ಕೊಲೆ ಮಾಡಿದ್ದಾರೆ.

ಈ ಬಗ್ಗೆ ಮೃತ ವ್ಯಕ್ತಿಯ ಪತ್ನಿ ಪೊಲೀಸರಿಗೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದರೂ ಪೊಲೀಸರು ಅವರನ್ನು ಬಂಧಿಸಿದ ಹಿನ್ನಲೆಯಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಹಾಗಾಗಿ ನ್ಯಾಯಾಧೀಶರ ಆದೇಶದಂತೆ ತಂದೆ ಮಗನನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments