ಮಾಂತ್ರಿಕನ ಮಾತಿಗೆ ಮರುಳಾಗಿ ಹೆತ್ತ ಮಗಳನ್ನೇ ಹತ್ಯೆ ಮಾಡಿದ ಪಾಪಿ

Webdunia
ಶುಕ್ರವಾರ, 6 ನವೆಂಬರ್ 2020 (12:03 IST)
ಲಕ್ನೋ: ನಿಧಿ ಸಿಗುತ್ತದೆಂಬ ಆಸೆಯಿಂದ ಮಾಂತ್ರಿಕನ ಸಲಹೆಗೆ ಮರುಳಾಗಿ ಪಾಪಿ ತಂದೆ ತನ್ನ ಹೆತ್ತ ಮಗಳನ್ನೇ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


10 ವರ್ಷದ ಬಾಲಕಿಯನ್ನು ತಂದೆಯೇ ಪ್ರಾಣಹರಣ ಮಾಡಿದ್ದಾನೆ. ಮಗಳನ್ನು ಬಲಿ ಕೊಟ್ಟರೆ ಮನೆಯೊಳಗೆ ಹುದುಗಿಟ್ಟಿರುವ ಚಿನ್ನದ ನಿಧಿ ಸಿಗುತ್ತದೆಂದು ಮಾಂತ್ರಿಕನೊಬ್ಬ ನಂಬಿಸಿದ್ದ. ತಾಯಿ ಈ ವೇಳೆ ಮಗುವನ್ನು ರಕ್ಷಿಸಲು ಮುಂದಾದರೂ ಪ್ರಯೋಜನವಾಗಲಿಲ್ಲ. ಈ ಸಂಬಂಧ ಮಗುವಿನ ಅಜ್ಜಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments