Webdunia - Bharat's app for daily news and videos

Install App

ಮಲತಾಯಿಯ ಕಾಟಕ್ಕೆ ಬೇಸತ್ತ ವ್ಯಕ್ತಿ ತನ್ನ ಮಗನಿಗೆ ಇಂತಹ ಗತಿ ತಂದ

Webdunia
ಬುಧವಾರ, 30 ಡಿಸೆಂಬರ್ 2020 (06:55 IST)
ಔರಂಗಾಬಾದ್ : 8 ವರ್ಷದ ಬಾಲಕನನ್ನು ಮಲತಾಯಿ ಹಾಗೂ ತಂದೆ ಸೇರಿ ಕೊಂದ ಘಟನೆ ಉಸ್ಮಾನಾಬಾದ್ ನಲ್ಲಿ ನಡೆದಿದೆ.

ಬಾಲಕನ ತಾಯಿ ಬಿಟ್ಟು ಹೋದ ಕಾರಣ ತಂದೆ ಮತ್ತೊಂದು ಮದುವೆಯಾಗಿದ್ದಾನೆ. ಆಕೆಗೆ ಮಗುವಾದ ಹಿನ್ನಲೆಯಲ್ಲಿ ಬಾಲಕನನ್ನು ಅನಾಥಾಶ್ರಮಕ್ಕೆ ಕಳುಹಿಸುವಂತೆ ಪತಿ ಹೇಳುತ್ತಿದ್ದಳು. ಆದರೆ ಇದಕ್ಕೆ ಇಷ್ಟವಿರದ ತಂದೆ ಈ ವಿಚಾರಕ್ಕೆ ಪತ್ನಿಯ ಜೊತೆಗೆ ಜಗಳವಾಡುತ್ತಿದ್ದ. ಈ ಸಮಸ್ಯೆಯಿಂದ ಬೇಸತ್ತ ತಂದೆ ತನ್ನ ಮಗನ ಜೊತೆಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಆ ವೇಳೆ ಮಗ ಸಾವನಪ್ಪಿದ್ದು, ತಂದೆ ಬದುಕುಳಿದಿದ್ದಾನೆ.

ಈ ಬಗ್ಗೆ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments