ಮಲತಾಯಿಯ ಕಾಟಕ್ಕೆ ಬೇಸತ್ತ ವ್ಯಕ್ತಿ ತನ್ನ ಮಗನಿಗೆ ಇಂತಹ ಗತಿ ತಂದ

Webdunia
ಬುಧವಾರ, 30 ಡಿಸೆಂಬರ್ 2020 (06:55 IST)
ಔರಂಗಾಬಾದ್ : 8 ವರ್ಷದ ಬಾಲಕನನ್ನು ಮಲತಾಯಿ ಹಾಗೂ ತಂದೆ ಸೇರಿ ಕೊಂದ ಘಟನೆ ಉಸ್ಮಾನಾಬಾದ್ ನಲ್ಲಿ ನಡೆದಿದೆ.

ಬಾಲಕನ ತಾಯಿ ಬಿಟ್ಟು ಹೋದ ಕಾರಣ ತಂದೆ ಮತ್ತೊಂದು ಮದುವೆಯಾಗಿದ್ದಾನೆ. ಆಕೆಗೆ ಮಗುವಾದ ಹಿನ್ನಲೆಯಲ್ಲಿ ಬಾಲಕನನ್ನು ಅನಾಥಾಶ್ರಮಕ್ಕೆ ಕಳುಹಿಸುವಂತೆ ಪತಿ ಹೇಳುತ್ತಿದ್ದಳು. ಆದರೆ ಇದಕ್ಕೆ ಇಷ್ಟವಿರದ ತಂದೆ ಈ ವಿಚಾರಕ್ಕೆ ಪತ್ನಿಯ ಜೊತೆಗೆ ಜಗಳವಾಡುತ್ತಿದ್ದ. ಈ ಸಮಸ್ಯೆಯಿಂದ ಬೇಸತ್ತ ತಂದೆ ತನ್ನ ಮಗನ ಜೊತೆಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಆ ವೇಳೆ ಮಗ ಸಾವನಪ್ಪಿದ್ದು, ತಂದೆ ಬದುಕುಳಿದಿದ್ದಾನೆ.

ಈ ಬಗ್ಗೆ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಇದೆಂಥಾ ಅಸಹ್ಯ.. ಸ್ವೀಟ್ ಖರೀದಿ ಮಾಡುವವರು ಈ ವಿಡಿಯೋ ತಪ್ಪದೇ ನೋಡಿ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಮುಂದಿನ ಸುದ್ದಿ
Show comments