Webdunia - Bharat's app for daily news and videos

Install App

ಸ್ನೇಹಿತನೊಂದಿಗೆ ತಿರುಗಾಡಲು ಹೋದ ಮಗನಿಗೆ ಇಂತಹ ಗತಿ ತಂದ ತಂದೆ

Webdunia
ಸೋಮವಾರ, 26 ಏಪ್ರಿಲ್ 2021 (07:07 IST)
ಪಾಟ್ನಾ : ಸ್ನೇಹಿತನೊಂದಿಗೆ ತಿರುಗಾಡಲು ಹೋದ 9 ವರ್ಷದ ಮಗನನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿದ ಘಟನೆ ಮಲಹಿಪಕ್ಡಿಯ  ಕೊಳೆಗೇರಿ ಪ್ರದೇಶದಲ್ಲಿ ನಡೆದಿದೆ.

ಮಗ ತನ್ನ ಸ್ನೇಹಿತರ ಜೊತೆ ತಿರುಗಾಡಲು ಹೊರಗಡೆ ಹೋಗಿದ್ದಾನೆ. ಇದರಿಂದ ಕೋಪಗೊಂಡಿದ್ದ ತಂದೆ ಮಗ ಮನೆಗೆ ಬರುತ್ತಲೆ ಆತನ ಕೈಕಾಲು ಕಟ್ಟಿ ಆತನನ್ನು ಹಲವು ಗಂಟೆಗಳ ಕಾಲ ಥಳಿಸಿದ್ದಾನೆ. ಇದರಿಂದ ಬಾಲಕನಿಗೆ ತೀವ್ರ ಗಾಯಗಳಾಗಿ ಜೀವ ಬಿಟ್ಟಿದ್ದಾನೆ.

ಈ ಬಗ್ಗೆ ಆರೋಪಿಯ ಪತ್ನಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments