Webdunia - Bharat's app for daily news and videos

Install App

ದೇವಾಲಯದ ಹೊರಗೆ ಆಟವಾಡುತ್ತಿದ್ದ ಬಾಲಕಿಗೆ ತಿಂಡಿ ನೀಡುವ ನೆಪದಲ್ಲಿ ಕರೆದೊಯ್ದ ಪಾದ್ರಿ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 28 ನವೆಂಬರ್ 2020 (09:32 IST)
ಬೆಂಗಳೂರು : ಬೆಂಗಳೂರಿನಲ್ಲಿ 68 ವರ್ಷದ ಪಾದ್ರಿಯೊಬ್ಬರು ದೇವಾಲಯದ ಆವರಣದೊಳಗಿನ ಮಗಳ ನಿವಾಸದಲ್ಲಿ 10 ವರ್ಷದ ಬಾಲಕಿಯ ಮೇಲೆ ಮಾನಭಂಗ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿಯನ್ನು ವೆಂಕಟರಮಣಪ್ಪ ಎಂದು ಗುರುತಿಸಲಾಗಿದೆ. ಈತ ತನ್ನ ಅಳಿಯನ ಅನುಪಸ್ಥಿತಿಯಲ್ಲಿ ದೇವಾಲಯವನ್ನು ನೋಡಿಕೊಳ್ಳುತ್ತಿದ್ದ. ಆ ವೇಳೆ ದೇವಾಲಯದ ಹೊರಗೆ ಆಟವಾಡುತ್ತಿದ್ದ ಬಾಲಕಿಗೆ ಸಿಹಿತಿಂಡಿಗಳನ್ನು ನೀಡುವ ನೆಪದಲ್ಲಿ ಆಮಿಷಯೊಡ್ಡಿ ಬಳಿಕ ದೇವಾಲಯದ ಆವರಣದೊಳಗಿನ ಮಗಳ ನಿವಾಸಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಗಳನ್ನು ಹುಡುಕುತ್ತ ಪೋಷಕರು ಪಾದ್ರಿಯ ಬಳಿ ಬಂದಾಗ ಅಲ್ಲಿ ಅಳುತ್ತಾ ಕುಳಿತ್ತಿದ್ದ ಮಗಳು ನಡೆದ ಘಟನೆಯನ್ನು ಪೋಷಕರಿಗೆ ತಿಳಿಸಿದ್ದಾಳೆ.

ಈ ಬಗ್ಗೆ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಲ್ಲಿದ್ದವರ ಹೇಳಿಕೆ ಮತ್ಯು ಸಿಸಿಟಿವಿ ದೃಶ್ವವನ್ನು ಆಧರಿಸಿ ಪಾದ್ರಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ