Webdunia - Bharat's app for daily news and videos

Install App

ಮಗುವನ್ನು ಕೊಂದು ರೈಲು ಹಳಿಯಲ್ಲಿ ಎಸೆದ ತಂದೆ

Webdunia
ಶುಕ್ರವಾರ, 8 ಜುಲೈ 2016 (19:01 IST)
ಈದ್ ಶಾಪಿಂಗ್‌ಗೆಂದು ಕರೆದೊಯ್ದು 2 ವರ್ಷದ ಮಗನನ್ನು ತಂದೆಯೇ ಕೊಂದ ಹೇಯ ಘಟನೆ ಮುಂಬೈನಲ್ಲಿ ನಡೆದಿದೆ. 
 
ಮೃತನನ್ನು ಕೈಫ್ ಖಾನ್ ಎಂದು ಗುರುತಿಸಲಾಗಿದ್ದು, ಆತ ಮಂಗಳವಾರ ಸಂಜೆ 7.30ರ ಸುಮಾರಿಗೆ ತಂದೆಯೊಂದಿಗೆ ಈದ್ ಶಾಪಿಂಗ್‌ಗೆ ಹೋಗಿದ್ದ. ಬಳಿಕ ಇಬ್ಬರು ಹಿಂತಿರುಗಿರಲಿಲ್ಲ. ಹೀಗಾಗಿ ಮಗುವಿನ ತಾಯಿ ಬುಧವಾರ ಬೆಳಿಗ್ಗೆ ಜೆ.ಜೆ ಮಾರ್ಗ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಳು.
 
ಪೊಲೀಸರು ಇಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾಗ ಪತ್ನಿಗೆ ಫೋನ್ ಕರೆ ಮಾಡಿದ ಕಾದಿರ್ ಮಗನನ್ನು ಕೊಂದು ರೈಲು ಹಳಿಯ ಮೇಲೆ ಬೀಸಾಕಿದ್ದೇನೆ ಎಂದು ಹೇಳಿದ್ದಾನೆ.
 
ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಮಗುವಿನ ಶವ ದೊರೆತಿದೆ. ನಿರುದ್ಯೋಗಿಯಾಗಿದ್ದ ಕಾದಿರ್ ಈ ಕೃತ್ಯವನ್ನೇಕೆ ಎಸಗಿದ ಎಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments