Webdunia - Bharat's app for daily news and videos

Install App

ಮಗಳನ್ನು ಕೊಂದು ಪ್ರಿಯಕರನ ಮನೆ ಮುಂದೆ ಎಸೆದ ಅಪ್ಪ!

Webdunia
ಗುರುವಾರ, 23 ಮಾರ್ಚ್ 2017 (12:02 IST)
ಮೀರತ್: ಮರ್ಯಾದೆ ಹತ್ಯೆ ಬಗ್ಗೆ ಕೇಳಿದ್ದೇವೆ. ಇದೀಗ ಅಂತಹದ್ದೇ ಮತ್ತೊಂದು ಘಟನೆ ನಡೆದಿದೆ. ಇಲ್ಲಿ ಅಪ್ಪನೊಬ್ಬ ತನ್ನ ಮಗಳನ್ನು ಕೊಂದು ಆಕೆಯ ಪ್ರಿಯಕರನ ಮನೆ ಮುಂದೆ ಎಸೆದು ಪೊಲೀಸರಿಗೆ ಶರಣನಾಗಿದ್ದಾನೆ.

 

ಹಾಡು ಹಗಲೇ 15 ವರ್ಷದ ಮಗಳ ಕತ್ತು ಸೀಳಿ ಅಪ್ಪ ಕೊಲೆ ಮಾಡಿದ್ದಾನೆ. ಇದಕ್ಕೆಲ್ಲಾ ಕಾರಣ ಪ್ರೀತಿ. ತನಗೆ ಇಷ್ಟವಿಲ್ಲದ ಒಬ್ಬನ ಜತೆ ಮಗಳು ಅಫೇರ್ ಇಟ್ಟುಕೊಂಡಿದ್ದಕ್ಕೆ ಜನ್ಮದಾತ ಇಂತಹ ಶಿಕ್ಷೆ ಕೊಟ್ಟಿದ್ದಾನೆ.

 
ಹುಡುಗನ ಕುಟುಂಬದವರ ಜತೆಗೆ ಪ್ರೀತಿಯ ವಿಷಯಕ್ಕಾಗಿ ಸಂಬಂಧ ಹಳಸಿತ್ತು. ಹೀಗಾಗಿ ಮತ್ತೊಮ್ಮೆ ಆ ಹುಡುಗನ ಸಹವಾಸ ಮಾಡದಂತೆ ಅಪ್ಪ ಎಚ್ಚರಿಸಿದ್ದ. ಆದರೂ ಮಗಳು ಕೇಳದೇ ತನ್ನ ಪ್ರಿಯಕರನೊಂದಿಗೆ ಸಂಬಂಧ ಮುಂದುವರಿಸಿದ್ದಕ್ಕೆ ಅಪ್ಪ ಶಿಕ್ಷೆ ಕೊಟ್ಟಿದ್ದಾನೆ. ನಂತರ ತಾನೇ ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ಶರಣನಾಗಿದ್ದಾನೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ