Webdunia - Bharat's app for daily news and videos

Install App

ಮದುವೆಗೆ ಅವಸರ ಮಾಡಿದ ಮಗನ ಕೊಂದ ತಂದೆ

Webdunia
ಭಾನುವಾರ, 19 ಡಿಸೆಂಬರ್ 2021 (09:25 IST)
ಚೆನ್ನೈ: ಮದುವೆ ಮಾಡಿಸುವ ವಿಚಾರದಲ್ಲಿ ತಂದೆಯೊಂದಿಗೆ ವಾಗ್ವಾದಕ್ಕಿಳಿದ ಪುತ್ರ ಕೊನೆಗೆ ಹೆಣವಾದ ಧಾರುಣ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಶಿವಮಣಿ ಎಂಬ 30 ವರ್ಷದ ಯುವಕ ತಂದೆಯಿಂದಲೇ ಕೊಲೆಗೀಡಾದ ದುರ್ದೈವಿ. ಪಾನಮತ್ತರಾಗಿದ್ದ ತಂದೆ-ಮಗ ಮದುವೆ ವಿಚಾರದಲ್ಲಿ ವಾಗ್ವಾದ ನಡೆಸಿದ್ದರು.

ಶಿವಮಣಿಗೆ ಇಬ್ಬರು ಸಹೋದರಿಯರಿದ್ದು ಅವರಿಬ್ಬರ ಮದುವೆಯಾಗಿತ್ತು. ಇದೀಗ ತನಗೆ ಮದುವೆ ಮಾಡಿಸುವ ವಿಚಾರದಲ್ಲಿ ಉದಾಸೀನ ತೋರುತ್ತಿದ್ದಾರೆಂದು ಎಂದು ತಂದೆಯೊಡನೆ ಶಿವಮಣಿ ವಾದಕ್ಕಿಳಿದಿದ್ದ. ಇದೇ ತಾರಕಕ್ಕೇರಿ ತಂದೆ ಮಗನಿಗೆ ಅಕಸ್ಮಾತ್ತಾಗಿ ಇರಿದಿದ್ದಾರೆ. ಇದರಿಂದಾಗಿ ಆತ ಸಾವನ್ನಪ್ಪಿದ್ದಾನೆ. ಇದೀಗ ತಂದೆ ತಲೆಮರೆಸಿಕೊಂಡು ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

Gold Price today: ಲಕ್ಷದ ಸನಿಹದಲ್ಲಿ ಚಿನ್ನದ ಬೆಲೆ, ಇಂದಿನ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

ಮುಂದಿನ ಸುದ್ದಿ
Show comments