Webdunia - Bharat's app for daily news and videos

Install App

ಮದುವೆಗೆ ಅವಸರ ಮಾಡಿದ ಮಗನ ಕೊಂದ ತಂದೆ

Webdunia
ಭಾನುವಾರ, 19 ಡಿಸೆಂಬರ್ 2021 (09:25 IST)
ಚೆನ್ನೈ: ಮದುವೆ ಮಾಡಿಸುವ ವಿಚಾರದಲ್ಲಿ ತಂದೆಯೊಂದಿಗೆ ವಾಗ್ವಾದಕ್ಕಿಳಿದ ಪುತ್ರ ಕೊನೆಗೆ ಹೆಣವಾದ ಧಾರುಣ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಶಿವಮಣಿ ಎಂಬ 30 ವರ್ಷದ ಯುವಕ ತಂದೆಯಿಂದಲೇ ಕೊಲೆಗೀಡಾದ ದುರ್ದೈವಿ. ಪಾನಮತ್ತರಾಗಿದ್ದ ತಂದೆ-ಮಗ ಮದುವೆ ವಿಚಾರದಲ್ಲಿ ವಾಗ್ವಾದ ನಡೆಸಿದ್ದರು.

ಶಿವಮಣಿಗೆ ಇಬ್ಬರು ಸಹೋದರಿಯರಿದ್ದು ಅವರಿಬ್ಬರ ಮದುವೆಯಾಗಿತ್ತು. ಇದೀಗ ತನಗೆ ಮದುವೆ ಮಾಡಿಸುವ ವಿಚಾರದಲ್ಲಿ ಉದಾಸೀನ ತೋರುತ್ತಿದ್ದಾರೆಂದು ಎಂದು ತಂದೆಯೊಡನೆ ಶಿವಮಣಿ ವಾದಕ್ಕಿಳಿದಿದ್ದ. ಇದೇ ತಾರಕಕ್ಕೇರಿ ತಂದೆ ಮಗನಿಗೆ ಅಕಸ್ಮಾತ್ತಾಗಿ ಇರಿದಿದ್ದಾರೆ. ಇದರಿಂದಾಗಿ ಆತ ಸಾವನ್ನಪ್ಪಿದ್ದಾನೆ. ಇದೀಗ ತಂದೆ ತಲೆಮರೆಸಿಕೊಂಡು ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments