ಮದುವೆಗೆ ಅವಸರ ಮಾಡಿದ ಮಗನ ಕೊಂದ ತಂದೆ

Webdunia
ಭಾನುವಾರ, 19 ಡಿಸೆಂಬರ್ 2021 (09:25 IST)
ಚೆನ್ನೈ: ಮದುವೆ ಮಾಡಿಸುವ ವಿಚಾರದಲ್ಲಿ ತಂದೆಯೊಂದಿಗೆ ವಾಗ್ವಾದಕ್ಕಿಳಿದ ಪುತ್ರ ಕೊನೆಗೆ ಹೆಣವಾದ ಧಾರುಣ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಶಿವಮಣಿ ಎಂಬ 30 ವರ್ಷದ ಯುವಕ ತಂದೆಯಿಂದಲೇ ಕೊಲೆಗೀಡಾದ ದುರ್ದೈವಿ. ಪಾನಮತ್ತರಾಗಿದ್ದ ತಂದೆ-ಮಗ ಮದುವೆ ವಿಚಾರದಲ್ಲಿ ವಾಗ್ವಾದ ನಡೆಸಿದ್ದರು.

ಶಿವಮಣಿಗೆ ಇಬ್ಬರು ಸಹೋದರಿಯರಿದ್ದು ಅವರಿಬ್ಬರ ಮದುವೆಯಾಗಿತ್ತು. ಇದೀಗ ತನಗೆ ಮದುವೆ ಮಾಡಿಸುವ ವಿಚಾರದಲ್ಲಿ ಉದಾಸೀನ ತೋರುತ್ತಿದ್ದಾರೆಂದು ಎಂದು ತಂದೆಯೊಡನೆ ಶಿವಮಣಿ ವಾದಕ್ಕಿಳಿದಿದ್ದ. ಇದೇ ತಾರಕಕ್ಕೇರಿ ತಂದೆ ಮಗನಿಗೆ ಅಕಸ್ಮಾತ್ತಾಗಿ ಇರಿದಿದ್ದಾರೆ. ಇದರಿಂದಾಗಿ ಆತ ಸಾವನ್ನಪ್ಪಿದ್ದಾನೆ. ಇದೀಗ ತಂದೆ ತಲೆಮರೆಸಿಕೊಂಡು ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments