Webdunia - Bharat's app for daily news and videos

Install App

ಮದುವೆಗೆ ಅವಸರ ಮಾಡಿದ ಮಗನ ಕೊಂದ ತಂದೆ

Webdunia
ಭಾನುವಾರ, 19 ಡಿಸೆಂಬರ್ 2021 (09:25 IST)
ಚೆನ್ನೈ: ಮದುವೆ ಮಾಡಿಸುವ ವಿಚಾರದಲ್ಲಿ ತಂದೆಯೊಂದಿಗೆ ವಾಗ್ವಾದಕ್ಕಿಳಿದ ಪುತ್ರ ಕೊನೆಗೆ ಹೆಣವಾದ ಧಾರುಣ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಶಿವಮಣಿ ಎಂಬ 30 ವರ್ಷದ ಯುವಕ ತಂದೆಯಿಂದಲೇ ಕೊಲೆಗೀಡಾದ ದುರ್ದೈವಿ. ಪಾನಮತ್ತರಾಗಿದ್ದ ತಂದೆ-ಮಗ ಮದುವೆ ವಿಚಾರದಲ್ಲಿ ವಾಗ್ವಾದ ನಡೆಸಿದ್ದರು.

ಶಿವಮಣಿಗೆ ಇಬ್ಬರು ಸಹೋದರಿಯರಿದ್ದು ಅವರಿಬ್ಬರ ಮದುವೆಯಾಗಿತ್ತು. ಇದೀಗ ತನಗೆ ಮದುವೆ ಮಾಡಿಸುವ ವಿಚಾರದಲ್ಲಿ ಉದಾಸೀನ ತೋರುತ್ತಿದ್ದಾರೆಂದು ಎಂದು ತಂದೆಯೊಡನೆ ಶಿವಮಣಿ ವಾದಕ್ಕಿಳಿದಿದ್ದ. ಇದೇ ತಾರಕಕ್ಕೇರಿ ತಂದೆ ಮಗನಿಗೆ ಅಕಸ್ಮಾತ್ತಾಗಿ ಇರಿದಿದ್ದಾರೆ. ಇದರಿಂದಾಗಿ ಆತ ಸಾವನ್ನಪ್ಪಿದ್ದಾನೆ. ಇದೀಗ ತಂದೆ ತಲೆಮರೆಸಿಕೊಂಡು ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

Karnataka Weather: ಇಂದು ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಇಲ್ಲಿದೆ ವಿವರ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ಮುಂದಿನ ಸುದ್ದಿ
Show comments