Webdunia - Bharat's app for daily news and videos

Install App

ದುಡ್ಡಿಲ್ಲವೆಂದು ಮಕ್ಕಳನ್ನು ಬೀದಿಯಲ್ಲಿ ಬಿಟ್ಟು ಹೋದ ತಂದೆ

Webdunia
ಭಾನುವಾರ, 20 ಸೆಪ್ಟಂಬರ್ 2020 (10:38 IST)
ನವದೆಹಲಿ: ಲಾಕ್ ಡೌನ್ ನಿಂದಾಗಿ ಎಷ್ಟೋ ಜನ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದೇ ರೀತಿ ವ್ಯಕ್ತಿಯೊಬ್ಬ ಹಣಕಾಸಿನ ಮುಗ್ಗಟ್ಟಿನಿಂದಾಗಿ ಸ್ವಂತ ಮಕ್ಕಳನ್ನು ಬೀದಿಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ.


ಮಕ್ಕಳು ಬೀದಿಯಲ್ಲಿ ತೆವಳಾಡಿಕೊಂಡಿರುವುದನ್ನು ಕಂಡ ಸ್ಥಳೀಯರು ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಬಳಿಕ ಪೊಲೀಸರ ನೆರವಿನಿಂದ ಮಕ್ಕಳನ್ನು ಪೋಷಕರಿಗೇ ಮರಳಿಸಲಾಗಿದೆ. ವಿಚಾರಣೆ ವೇಳೆ ನನಗೆ ನನ್ನ ಕಂಪನಿ ಹಲವು ಬಾರಿ ಅಲೆದಾಡಿದರೂ ವೇತನ ನೀಡಿಲ್ಲ. ಇದರಿಂದಾಗಿ ಮಕ್ಕಳಿಗೆ ಹಾಲು ತಂದುಕೊಡಲೂ ದುಡ್ಡಿಲ್ಲ. ಅದಕ್ಕಾಗಿ ನನ್ನ ಮಾಲಿಕನ ಮನೆಯ ಹೊರಗೆ ಮಕ್ಕಳನ್ನು ಬಿಟ್ಟೆ. ಆದರೆ ಅವರು ಬೀದಿಗೆ ಬಂದಿದ್ದು ಹೇಗೆ ಗೊತ್ತಿಲ್ಲ ಎಂದಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments