Webdunia - Bharat's app for daily news and videos

Install App

ದುಡ್ಡಿಲ್ಲವೆಂದು ಮಕ್ಕಳನ್ನು ಬೀದಿಯಲ್ಲಿ ಬಿಟ್ಟು ಹೋದ ತಂದೆ

Webdunia
ಭಾನುವಾರ, 20 ಸೆಪ್ಟಂಬರ್ 2020 (10:38 IST)
ನವದೆಹಲಿ: ಲಾಕ್ ಡೌನ್ ನಿಂದಾಗಿ ಎಷ್ಟೋ ಜನ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದೇ ರೀತಿ ವ್ಯಕ್ತಿಯೊಬ್ಬ ಹಣಕಾಸಿನ ಮುಗ್ಗಟ್ಟಿನಿಂದಾಗಿ ಸ್ವಂತ ಮಕ್ಕಳನ್ನು ಬೀದಿಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ.


ಮಕ್ಕಳು ಬೀದಿಯಲ್ಲಿ ತೆವಳಾಡಿಕೊಂಡಿರುವುದನ್ನು ಕಂಡ ಸ್ಥಳೀಯರು ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಬಳಿಕ ಪೊಲೀಸರ ನೆರವಿನಿಂದ ಮಕ್ಕಳನ್ನು ಪೋಷಕರಿಗೇ ಮರಳಿಸಲಾಗಿದೆ. ವಿಚಾರಣೆ ವೇಳೆ ನನಗೆ ನನ್ನ ಕಂಪನಿ ಹಲವು ಬಾರಿ ಅಲೆದಾಡಿದರೂ ವೇತನ ನೀಡಿಲ್ಲ. ಇದರಿಂದಾಗಿ ಮಕ್ಕಳಿಗೆ ಹಾಲು ತಂದುಕೊಡಲೂ ದುಡ್ಡಿಲ್ಲ. ಅದಕ್ಕಾಗಿ ನನ್ನ ಮಾಲಿಕನ ಮನೆಯ ಹೊರಗೆ ಮಕ್ಕಳನ್ನು ಬಿಟ್ಟೆ. ಆದರೆ ಅವರು ಬೀದಿಗೆ ಬಂದಿದ್ದು ಹೇಗೆ ಗೊತ್ತಿಲ್ಲ ಎಂದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments