Webdunia - Bharat's app for daily news and videos

Install App

ಅತ್ಯಾಚಾರ ಸಂತ್ರಸ್ತೆಯ ತಂದೆ ರಸ್ತೆ ಅಪಘಾತದಲ್ಲಿ ಸಾವು; ಸಾವಿನ ಹಿಂದೆ ಆರೋಪಿಗಳ ಕೈವಾಡ ಶಂಕೆ

Webdunia
ಗುರುವಾರ, 11 ಮಾರ್ಚ್ 2021 (07:28 IST)
ಕಾನ್ಪುರ : ಕಾನ್ಪುರದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ತಂದೆ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದು, ಇದು ಆರೋಪಿಗಳ ಸಂಚು ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ.

ಸಂತ್ರಸ್ತೆ ಕೃಷಿ ಭೂಮಿಯಿಂದ ಮನೆಗೆ ಮರಳುತ್ತಿದ್ದಾಗ ಆರೋಪಿಗಳು ಮಾನಭಂಗ ಎಸಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಗಳು ಪ್ರಕರಣ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸುತ್ತಿದ್ದರು. ಆದರೆ ಇದಕ್ಕೆ ಸಂತ್ರಸ್ತೆಯ ಮನೆಯವರು ಒಪ್ಪದ ಕಾರಣ ಸಂತ್ರಸ್ತೆಯ ತಂದೆ ಆಸ್ಪತ್ರೆಯಿಂದ ಬರುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಈ ಬಗ್ಗೆ ಸಂತ್ರಸ್ತೆಯ ಕುಟುಂಬದವರು ಪ್ರಕರಣ ದಾಖಲಿಸಿದ್ದು , ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್ ಹಂತಕಿ ಸೋನಂ ರಘುವಂಶಿಯ ಮತ್ತೊಂದು ಸೀಕ್ರೆಟ್ ಬಯಲು

ನಾನೇನು ಮಾಡ್ತೀನಿ ಎಂದು ಯಾರಿಗೂ ಗೊತ್ತಿಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ವಾರ್ನ್

ನಾನೇನು ಆಟ ಆಟಕ್ಕೆ ಹೋಗಿದ್ನಾ: ಅಮೆರಿಕಾಗೆ ನೋ ಎಂದ ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ

Viral video: ಮಾಂಗಲ್ಯ ಸರ ತೆಗೆಯಲು ಬಂದ ವೃದ್ಧ ದಂಪತಿ: ನೆಟ್ಟಿಗರ ಮನಗೆದ್ದ ಅಂಗಡಿ ಮಾಲಿಕ

ಕೆಲಸದ ಅವಧಿ ಹೆಚ್ಚಳ: 10 ಗಂಟೆ ಕೆಲಸ ಮಾಡಿ ಅಂದ್ರೆ ಫ್ಯಾಮಿಲಿ ಏನು ಮಾಡ್ಬೇಕು

ಮುಂದಿನ ಸುದ್ದಿ
Show comments